Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ಕಟಕೋಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 40 ಮೊಬೈಲ್, 2 ಕಾರು ಸಮೇತ 8 ಮಂದಿ ಕಳ್ಳರ ಬಂಧನ!

ರಾಮದುರ್ಗ/ಬೆಳಗಾವಿ: ಸಂತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳರ ಜಾಲವನ್ನು ಬೇಧಿಸುವಲ್ಲಿ ಕಟಕೋಳ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ 40 ಮೊಬೈಲ್ ಫೋನ್‌ಗಳು ಹಾಗೂ 2 ಕಾರುಗಳನ್ನು ಜಪ್ತಿ ಮಾಡಲಾಗಿದೆ.   ​ಪ್ರಕರಣದ ಹಿನ್ನೆಲೆ ದಿನಾಂಕ 23/05/2026 ರಂದು ಸಾಲಹಳ್ಳಿ ಗ್ರಾಮದ ಕಾಯಿಪಲ್ಲೆ ಸಂತೆಗೆ ತೆರಳಿದ್ದ ಬಿಜಗುಪ್ಪಿ ಗ್ರಾಮದ ಸಹ ಶಿಕ್ಷಕ ನೀಲಪ್ಪ ಸಣ್ಣತಮ್ಮಪ್ಪ ಸಕ್ರಿ (48)…

Read More

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಸಿಐಡಿ ಬಲೆಗೆ ಬಿದ್ದ ಬಸವರಾಜ್ ಕನ್ನಾಳೆಯ ಕರಾಳ ಮುಖ ಬಯಲು

ಬೆಂಗಳೂರು/ಬೀದರ್: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ವಿಮಾನ ನಿಲ್ದಾಣದಲ್ಲಿ ಸಿಐಡಿ ಪೊಲೀಸರಿಂದ ಬಂಧಿತನಾಗಿರುವ ಬೀದರ್ ಜಿಲ್ಲೆಯ ಭಾಲ್ಕಿ ಮೂಲದ ಬಸವರಾಜ್ ಕನ್ನಾಳೆಯ ಹಿನ್ನೆಲೆ ಇದೀಗ ತನಿಖೆಯ ವೇಳೆ ಹಲವು ರೋಚಕ ಹಾಗೂ ಆಘಾತಕಾರಿ ಸಂಗತಿಗಳನ್ನು ಬಯಲಿಗೆಳೆದಿದೆ.   ​ಅಭ್ಯರ್ಥಿಯಿಂದ ಕೋಟ್ಯಾಧಿಪತಿಯಾಗಿ ಬೆಳೆದ ಹಾದಿ ವರ್ಷಗಳ ಹಿಂದೆ ಸರ್ಕಾರಿ ಹುದ್ದೆ ಗಿಟ್ಟಿಸಿಕೊಳ್ಳುವ ಕನಸಿನೊಂದಿಗೆ ಕೆಪಿಎಸ್‌ಸಿ ಪರೀಕ್ಷೆ ಬರೆಯಲು ಬೆಂಗಳೂರಿಗೆ ಬಂದಿದ್ದ ಬಸವರಾಜ್ ಕನ್ನಾಳೆ, ತದನಂತರ ವ್ಯವಸ್ಥೆಯ ಲೋಪದೋಷಗಳನ್ನೇ ತನ್ನ ಅಕ್ರಮ ಸಂಪಾದನೆಗೆ…

Read More

Solverwp- WordPress Theme and Plugin