ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಕಾರವಾರ/ಶಿರಸಿ: ಹೆತ್ತ ಪೋಷಕರು ತಮ್ಮ ಮಗಳು ಹಾಸ್ಟೆಲ್ನಲ್ಲಿ ಸುರಕ್ಷಿತವಾಗಿ ಓದಿಕೊಂಡಿದ್ದಾಳೆ ಎಂದು ನಂಬಿದ್ದರೇ, ಇತ್ತ 9ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ನಲ್ಲೇ ಮಗುವಿಗೆ ಜನ್ಮ ನೀಡಿರುವ ಅತ್ಯಂತ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ರಾಜ್ಯಾದ್ಯಂತ ಶಾಲೆಗಳು ಪುನರಾರಂಭಗೊಂಡಿದ್ದು, ಹಾಸ್ಟೆಲ್ಗೆ ಬಂದು ಕೇವಲ ಹತ್ತೇ ದಿನ ಕಳೆಯುವಷ್ಟರಲ್ಲಿ ಈ ಘಟನೆ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಕಳವಳ ಹಾಗೂ ಅಚ್ಚರಿ ಮೂಡಿಸಿದೆ. ಸುಮಾರು 14 ರಿಂದ 15 ವರ್ಷ…
ವೆಲ್ಲೂರು: ಸಿನಿಮಾ ಸ್ಟೈಲ್ನಲ್ಲಿ ತನ್ನ ಪ್ರಿಯಕರನನ್ನು ಮೆಚ್ಚಿಸಲು ಹೋಗಿ, ಉಪ ಪೊಲೀಸ್ ವರಿಷ್ಠಾಧಿಕಾರಿ (DSP) ಸಮವಸ್ತ್ರ ಧರಿಸಿ ಸಾರ್ವಜನಿಕವಾಗಿ ಓಡಾಡುತ್ತಿದ್ದ ಖತರ್ನಾಕ್ ಮಹಿಳೆಯೊಬ್ಬಳು ತಮಿಳುನಾಡಿನ ವೆಲ್ಲೂರು ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಬಂಧಿತೆಯನ್ನು ಉಮಾಮಹೇಶ್ವರಿ (33) ಎಂದು ಗುರುತಿಸಲಾಗಿದೆ. ಈಕೆ ಈಗಾಗಲೇ ವಿವಾಹಿತೆಯಾಗಿದ್ದು, ಮೂವರು ಮಕ್ಕಳ ತಾಯಿಯಾಗಿದ್ದಾಳೆ. ಪತಿ ಕೃಷಿ ಕೆಲಸ ಮಾಡಿಕೊಂಡಿದ್ದರೂ, ಈಕೆಗೆ ಲಾರಿ ಚಾಲಕನೊಬ್ಬನ ಜೊತೆ ವಿವಾಹೇತರ ಸಂಬಂಧವಿತ್ತು ಎಂದು ತಿಳಿದುಬಂದಿದೆ. ಮಾಹಿತಿಯ ಪ್ರಕಾರ, ಉಮಾಮಹೇಶ್ವರಿಗೆ ಪೊಲೀಸ್ ಸಮವಸ್ತ್ರ ಧರಿಸಬೇಕೆಂಬ ಹಂಬಲ ಬಹಳ ದಿನಗಳಿಂದ…