ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಹುಬ್ಬಳ್ಳಿ: ನಗರದಲ್ಲಿ ಇತ್ತೀಚೆಗೆ ನಡೆದಿದ್ದ ದಾದಾಪೀರ್ ಎಂಬುವವರ ಕೊಲೆ ಪ್ರಕರಣವು 12 ವರ್ಷಗಳ ಹಳೆಯ ಹತ್ಯೆಯೊಂದರ ಸೇಡಿನ ಭಾಗ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಹಾಗೂ ಆಕೆಯ ಕಿರಿಯ ಮಗ ಸೇರಿದಂತೆ ಮುಖ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆ: ವರದಿಗಳ ಪ್ರಕಾರ, 2015ರಲ್ಲಿ ಮಾರುತಿ ತಳಕಲ್ ಎಂಬ ಯುವಕನ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ದಾದಾಪೀರ್ ಆರೋಪಿಯಾಗಿದ್ದರೂ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 2017ರಲ್ಲಿ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದ. ಆದರೆ, ಮೃತನ ತಾಯಿ ಶಕುಂತಲಾ…
ಕೊಪ್ಪಳ: ಸಚಿವರಾದ ಬಸವರಾಜ ರಾಯರೆಡ್ಡಿ ಅವರು “ಎಲ್ಲಾ ಧರ್ಮಗಳಿಗಿಂತ ಇಸ್ಲಾಂ ಧರ್ಮ ಶ್ರೇಷ್ಠ” ಎಂದು ನೀಡಿರುವ ಹೇಳಿಕೆಯನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಚಲವಾದಿ ನಾರಾಯಣಸ್ವಾಮಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸೋಮವಾರ ಸಂಜೆ ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರ ಈ ಹೇಳಿಕೆಯು ತುಷ್ಟೀಕರಣ ರಾಜಕಾರಣಕ್ಕೆ ಹಾಗೂ ಮೌಲ್ಯಾಧಾರಿತ ಆಡಳಿತದ ಅಧಃಪತನಕ್ಕೆ ಸ್ಪಷ್ಟ ನಿದರ್ಶನವಾಗಿದೆ. ಇದು ಹಿಂದೂ ಧರ್ಮ ಹಾಗೂ ಕೋಟ್ಯಂತರ ಹಿಂದೂಗಳ ನಂಬಿಕೆಗೆ ಮಾಡಿರುವ ಅಪಮಾನವಾಗಿದ್ದು, ಸಚಿವ…