Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ಮೈಸೂರು ಬಸ್ ನಿಲ್ದಾಣಕ್ಕೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ದಿಢೀರ್ ಭೇಟಿ: ಮೂಲಭೂತ ಸೌಕರ್ಯಗಳ ಪರಿಶೀಲನೆ, ವರದಿ ಸಲ್ಲಿಸಲು ಸೂಚನೆ

ಮೈಸೂರು: ಮೈಸೂರು ಜಿಲ್ಲಾ ಪ್ರವಾಸದ ಕೈಗೊಂಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಇಂದು ನಗರದ ಮುಖ್ಯ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಮಹಿಳಾ ಪ್ರಯಾಣಿಕರಿಗೆ ಕಲ್ಪಿಸಲಾಗಿರುವ ಮೂಲಭೂತ ಸೌಕರ್ಯಗಳನ್ನು ಖುದ್ದಾಗಿ ಪರಿಶೀಲಿಸಿದರು.   ​ತಪಾಸಣೆ ವೇಳೆ ಬಸ್ ನಿಲ್ದಾಣದಲ್ಲಿರುವ ಮಹಿಳಾ ಆಸನ ವ್ಯವಸ್ಥೆ, ಶಿಶು ಆರೈಕೆ ಕೇಂದ್ರ (ಮಕ್ಕಳಿಗೆ ಹಾಲುಣಿಸುವ ಕೊಠಡಿ), ಶುದ್ಧ ಕುಡಿಯುವ ನೀರಿನ ಪೂರೈಕೆ ಹಾಗೂ ಶೌಚಾಲಯಗಳ ನೈರ್ಮಲ್ಯ ಸ್ಥಿತಿಗತಿಯನ್ನು ಅಧಿಕಾರಿಗಳೊಂದಿಗೆ ಪರಿಶೀಲನೆಗೆ ಒಳಪಡಿಸಲಾಯಿತು.   ​ಮಹಿಳಾ ಸಿಬ್ಬಂದಿಯಿಂದ ಸಾಲು ಸಾಲು ದೂರು:…

Read More

ಹಾಸನ: ವರ್ಷದಿಂದ ಮುಗಿಯದ ಸಕಲೇಶಪುರ–ಬೇಲೂರು ರಸ್ತೆ ಕಾಮಗಾರಿ, ಗುಂಡಿಯಲ್ಲಿ ಸಿಲುಕಿದ ಸಾರಿಗೆ ಬಸ್!

ಹಾಸನ: ಸಕಲೇಶಪುರ–ಬೇಲೂರು ರಸ್ತೆ ಕಾಮಗಾರಿ ಕಳೆದ ಒಂದು ವರ್ಷದಿಂದ ಮಂದಗತಿಯಲ್ಲಿ ಸಾಗುತ್ತಿದ್ದು, ಶುಕ್ರವಾರ ಒಳಚರಂಡಿಗಾಗಿ ತೆಗೆದಿದ್ದ ಗುಂಡಿಯಲ್ಲಿ ಸಾರಿಗೆ ಬಸ್‌ವೊಂದು ಸಿಲುಕಿಬಿದ್ದ ಘಟನೆ ನಡೆದಿದೆ.   ​ಶುಕ್ರವಾರ ಮಧ್ಯಾಹ್ನ ೨ ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದ್ದು, ರಸ್ತೆಯ ಮಧ್ಯೆ ಬಸ್ ಸಿಲುಕಿಕೊಂಡಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಯಿತು. ಘಟನೆಯಿಂದಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾದರು.   ​ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ​ಅರ್ಧಕ್ಕೆ ನಿಂತ ಕಾಮಗಾರಿ: ರಸ್ತೆ ಅಗಲೀಕರಣ ಹಾಗೂ ಡಾಂಬರೀಕರಣ ಕಾಮಗಾರಿ ಇಂದಿಗೂ…

Read More

Solverwp- WordPress Theme and Plugin