ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ‘ಕ್ರೇಜಿ ಸ್ಟಾರ್’ ವಿ. ರವಿಚಂದ್ರನ್ ಅವರು ಕರ್ನಾಟಕ ವಿಧಾನ ಪರಿಷತ್ಗೆ (MLC) ಸಿನಿಮಾ ಕ್ಷೇತ್ರದ ಕೋಟಾದಡಿ ನಾಮನಿರ್ದೇಶನಗೊಂಡಿದ್ದಾರೆ. ಭಾರತೀಯ ಚಿತ್ರರಂಗ ಮತ್ತು ಕನ್ನಡ ಕಲಾ ಕ್ಷೇತ್ರಕ್ಕೆ ಅವರು ನೀಡಿರುವ ಅಪಾರ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ತಮ್ಮ ವಿಶಿಷ್ಟ ಪ್ರಯೋಗಗಳು, ದೃಶ್ಯ ವೈಭವ ಹಾಗೂ ತಾಂತ್ರಿಕ ಕ್ರಾಂತಿಯ ಮೂಲಕ ಕನ್ನಡ ಚಿತ್ರರಂಗದ ಹಾದಿಯನ್ನೇ ಬದಲಿಸಿದ ರವಿಚಂದ್ರನ್ ಅವರಿಗೆ ಈ ಪದವಿ ದೊರೆತಿರುವುದು ಅಭಿಮಾನಿಗಳು ಹಾಗೂ…
ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇಂದು ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಹಾಸ್ಟೆಲ್ಗಳ ಕಿಚನ್ಗಳಿಗೆ ದಿಢೀರ್ ದಾಳಿ ನಡೆಸಿದ್ದಾರೆ. ತಪಾಸಣೆ ವೇಳೆ ಅಧಿಕಾರಿಗಳು ಒಟ್ಟು 34 ವೈದ್ಯಕೀಯ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಭೇಟಿ ನೀಡಿ ಕೂಲಂಕುಷವಾಗಿ ಪರಿಶೀಲನೆ ನಡೆಸಿದರು. ಈ ಪರಿಶೀಲನೆಯಲ್ಲಿ ನಿಯಮ ಉಲ್ಲಂಘನೆ ಹಾಗೂ ಅಸಮರ್ಪಕ ನೈರ್ಮಲ್ಯ ಕಂಡುಬಂದ ಹಿನ್ನೆಲೆಯಲ್ಲಿ 5 ಕ್ಯಾಂಟೀನ್ಗಳಿಗೆ ತಕ್ಷಣವೇ ನೋಟೀಸ್ ಜಾರಿ ಮಾಡಲಾಗಿದೆ. ದಾಳಿ ವೇಳೆ…