ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಉತ್ತರ ಪ್ರದೇಶ: ಗಂಗಾ ಬ್ಯಾರೇಜ್ ಸಮೀಪದ ಕೃಷಿ ಜಮೀನಿನಲ್ಲಿ ತರಬೇತಿ ವಿಮಾನವೊಂದು ಪತನಗೊಂಡು ಇಬ್ಬರು ಪೈಲಟ್ಗಳು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಕಾನ್ಪುರದ ನತ್ತಪುರವಾ ಗ್ರಾಮದ ಬಳಿ ಗುರುವಾರ ಈ ದುರಂತ ಸಂಭವಿಸಿದೆ. ಗರ್ಗ್ ಏವಿಯೇಷನ್ ಸಂಸ್ಥೆಗೆ ಸೇರಿದ ಟ್ವಿನ್ ಎಂಜಿನ್, ನಾಲ್ಕು ಆಸನಗಳ ‘ಟೆಕ್ನಮ್’ ವಿಮಾನವು ಬೆಳಿಗ್ಗೆ 11.30ರ ಸುಮಾರಿಗೆ ಟೇಕ್ಆಫ್ ಆದ 20 ನಿಮಿಷಗಳಲ್ಲೇ ಅಪಘಾತಕ್ಕೀಡಾಗಿದೆ. ಮೃತಪಟ್ಟ ಪೈಲಟ್ಗಳು: ಅಭಿಷೇಕ್ ಪೂಜಾರಿ: ಕರ್ನಾಟಕ ಮೂಲದ ತರಬೇತಿ ಪೈಲಟ್. ಸಚಿನ್…
ಹೊನ್ನಾವರ: ಮದ್ಯದ ಅಮಲಿನಲ್ಲಿದ್ದ ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ, ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ನಾಟಕವಾಡಿದ ಭೀಕರ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ. ದೊಡ್ಡಗುಂಡ ನಿವಾಸಿ ಮಂಗಲಾ ಗಣಪತಿ ನಾಯ್ಕ (27) ಕೊಲೆಯಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಆಕೆಯ ಪತಿ ಗಣಪತಿ ಮಂಜುನಾಥ ನಾಯ್ಕ ಎಂಬುವವನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ಮನೆಯಲ್ಲಿದ್ದಾಗ ಕುಡಿದ ಮತ್ತಿನಲ್ಲಿದ್ದ ಗಣಪತಿ, ಮಲಗಿದ್ದ ಪತ್ನಿ ಮಂಗಲಾ ಅವರ ಕುತ್ತಿಗೆ ಹಿಚುಕಿ…