ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಬೆಂಗಳೂರು: ನೈಸ್ (NICE) ಕಂಪನಿಯನ್ನು ಬೇನಾಮಿ ಕಂಪನಿಗಳ ಮೂಲಕ ಸ್ವತಃ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಖರೀದಿ (ಟೇಕ್ ಓವರ್) ಮಾಡಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭಾರಿ ಸ್ಪೋಟಕ ಆರೋಪ ಮಾಡಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿಯಾದ ‘ಜೆಪಿ ಭವನ’ದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ವಿಚಾರವಾಗಿ ಮುಂದಿನ ವಾರ ದಾಖಲೆಗಳ ಸಮೇತ ಕೃತ್ಯವನ್ನು ಬಹಿರಂಗಪಡಿಸುವುದಾಗಿ ಸವಾಲು ಹಾಕಿದರು. ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ಅವರ ಪ್ರಮುಖ ಆರೋಪಗಳು:…
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಕಾಲೋನಿ ಸಮೀಪದ ಚೆಂಡುಮಲ್ಲಿಗೆ ಜಮೀನಿನಲ್ಲಿ ಭೀತಿ ಹುಟ್ಟಿಸಿದ್ದ ಗಾಯಗೊಂಡ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಜಮೀನಿನಲ್ಲಿ ಗಾಯಗೊಂಡು ಮಲಗಿದ್ದ ಹುಲಿಯನ್ನು ಕಂಡು ಗಾಬರಿಗೊಂಡ ಯುವಕ ರಾಜೇಂದ್ರ ತಕ್ಷಣವೇ ಸ್ಥಳೀಯರಿಗೆ ಹಾಗೂ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅರಣ್ಯ ಸಿಬ್ಬಂದಿ, ಡ್ರೋನ್ ಕ್ಯಾಮೆರಾ ಬಳಸಿ ಹುಲಿಯ ಚಲನವಲನಗಳನ್ನು ಪತ್ತೆ ಹಚ್ಚಿದರು. ಸುಮಾರು ನಾಲ್ಕು ಗಂಟೆಗಳ ಕಾಲ…