Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕ್ ಹಾಡು ಬಳಸಿ ವಿಡಿಯೋ ವೈರಲ್: ಯುವಕನ ಬಂಧನ

ಚಿಕ್ಕಮಗಳೂರು: ಟಿಪ್ಪು ಸುಲ್ತಾನ್ ಕಟೌಟ್‌ಗೆ ವೈರಿ ರಾಷ್ಟ್ರ ಪಾಕಿಸ್ತಾನದ ಪರವಾದ ಹಾಡನ್ನು ಬಳಸಿ ವಿಡಿಯೋ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.   ​ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ನಗರದ ಟಿಪ್ಪು ನಗರ ನಿವಾಸಿ, 23 ವರ್ಷದ ಆಫ್ರಿದ್ ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ಕಾರು ಶೋರೂಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.   ​ಘಟನೆಯ ವಿವರ: ಆರೋಪಿ ಆಫ್ರಿದ್ ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’…

Read More

ಹಾವೇರಿ ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿರ್ಬಂಧ: ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ದಾನಮ್ಮನವರ್ ಆದೇಶ

ಹಾವೇರಿ: ಶಿಗ್ಗಾವಿಯ ಆಂಜನೇಯ ಸ್ವಾಮಿ ದೇಗುಲದ ಆವರಣದಲ್ಲಿ ನಡೆದಿದೆ ಎನ್ನಲಾದ ಮೂತ್ರ ವಿಸರ್ಜನೆ ಘಟನೆಯ ಬಳಿಕ ಕೋಮು ಉದ್ವಿಗ್ನತೆ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ, ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಹಾವೇರಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ನಿಷೇಧಾಜ್ಞೆ ಹೇರಿದೆ.   ​ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ದಾನಮ್ಮನವರ್ ಅವರು ಈ ಆದೇಶವನ್ನು ಹೊರಡಿಸಿದ್ದು, ಅಕ್ಟೋಬರ್ 15, 2026ರವರೆಗೆ ಎರಡು ತಿಂಗಳ ಕಾಲ ಪ್ರಮೋದ್ ಮುತಾಲಿಕ್ ಅವರಿಗೆ ಹಾವೇರಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.   ​ಸನ್ನಿವೇಶದ ವಿವರ…

Read More

Solverwp- WordPress Theme and Plugin