ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿ ಮಲ್ಲಿಕಾರ್ಜುನ ಅವರ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಬೃಹತ್ ದಾಳಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ. ಅಧಿಕಾರಿಗಳ ಶೋಧದ ವೇಳೆ ಸಿಕ್ಕ ಆಸ್ತಿ ವಿವರಗಳನ್ನು ಕಂಡು ತನಿಖಾ ತಂಡವೇ ಬೆಚ್ಚಿಬಿದ್ದಿದೆ. ದಾಳಿಯಲ್ಲಿ ಪತ್ತೆಯಾದ ಆಸ್ತಿ ವಿವರ: ನಗದು: ೨.೫೩ ಕೋಟಿ ರೂಪಾಯಿ ನಗದು ಹಣ. ಬ್ಯಾಂಕ್ ಬ್ಯಾಲೆನ್ಸ್: ವಿವಿಧ ಬ್ಯಾಂಕ್ ಖಾತೆಗಳಲ್ಲಿ ಸುಮಾರು ೧…
ಮಂಡ್ಯ: ಹಲವು ವರ್ಷಗಳಿಂದ ಭಿಕ್ಷಾಟನೆ ನಡೆಸುತ್ತಿದ್ದ ವೃದ್ಧೆಯೊಬ್ಬರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು, ಅವರ ಮನೆಯಲ್ಲಿ ಬರೋಬ್ಬರಿ ೩೦ ಲಕ್ಷ ರೂಪಾಯಿಗೂ ಅಧಿಕ ಹಣ ಪತ್ತೆಯಾಗಿರುವ ಬೆರಗುಗೊಳಿಸುವ ಘಟನೆ ಮಂಡ್ಯ ನಗರದ ಗುತ್ತಲು ಬಡಾವಣೆಯಲ್ಲಿ ನಡೆದಿದೆ. ಮೃತ ವೃದ್ಧೆಯನ್ನು ನೂರ್ ಎಂದು ಗುರುತಿಸಲಾಗಿದೆ. ಕುಟುಂಬಸ್ಥರು ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂಬ ಕಾರಣಕ್ಕೆ ಈಕೆ ಕಳೆದ ಹಲವು ವರ್ಷಗಳಿಂದ ಗುತ್ತಲು ಬಡಾವಣೆ ಹಾಗೂ ನಗರದ ವಿವಿಧೆಡೆ ಭಿಕ್ಷಾಟನೆ ಮಾಡಿ ಜೀವನ ನಡೆಸುತ್ತಿದ್ದರು. ಭಿಕ್ಷಾಟನೆಯಿಂದ ಬಂದ ಹಣವನ್ನು ಯಾರೂ ಇಲ್ಲದ…