ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯದ ವಿವಿಧ ಭಾಗಗಳಲ್ಲಿ ರೈಲ್ವೆ ರಕ್ಷಣೆ ಪಡೆ (ಆರ್ಪಿಎಫ್) ಪೊಲೀಸರು ನಡೆಸಿದ ‘ಆಪರೇಷನ್ ನಾರ್ಕೊ’ (Operation NARCOS) ಕಾರ್ಯಾಚರಣೆಯಲ್ಲಿ ಸುಮಾರು 12.5 ಕೋಟಿ ರೂಪಾಯಿ ಮೌಲ್ಯದ 127.5 ಕೆಜಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸರಣಿ ಕಾರ್ಯಾಚರಣೆಯಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು, 6 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಕಾರ್ಯಾಚರಣೆಗಳ ವಿವರ: ಕೋಟಿ ಮೌಲ್ಯದ ಆಂಫೆಟಮೈನ್ ಜಪ್ತಿ: ಕಾರ್ಯಾಚರಣೆಯೊಂದರಲ್ಲಿ ಮೂವರು ಆರೋಪಿಗಳನ್ನು ಬಂಧಿಸಿರುವ ಆರ್ಪಿಎಫ್ ಪೊಲೀಸರು,…
ಚಿಕ್ಕಬಳ್ಳಾಪುರ: ಗಂಡನ ಮನೆಯಲ್ಲಿ ಕಿರುಕುಳ ಮತ್ತು ತವರು ಮನೆಯಲ್ಲಿ ಅನುಭವಿಸಿದ ಅವಮಾನದಿಂದ ಬೇಸತ್ತು ಪ್ರತ್ಯೇಕವಾಗಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಇಬ್ಬರು ಹೆಣ್ಣು ಮಕ್ಕಳ ತಾಯಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಾಲೂಕಿನ ಚೊಕ್ಕನಹಳ್ಳಿಯಲ್ಲಿ ನಡೆದಿದೆ. ಇನವಿಂಚನಹಳ್ಳಿ ಮೂಲದ ಚೈತ್ರಾ (28) ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ವಿವರ: ಮೃತ ಚೈತ್ರಾಗೆ 14 ವರ್ಷಗಳ ಹಿಂದೆ ದೇವನಹಳ್ಳಿ ತಾಲೂಕಿನ ನಲಪ್ಪನಹಳ್ಳಿಯ ವ್ಯಕ್ತಿಯೊಂದಿಗೆ…