ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಗದಗ (ಆ. 17): ನಗರದಲ್ಲಿ ನಡೆದ ಮಾನಸಿಕ ಅಸ್ವಸ್ಥ ಯುವತಿಯ ಮೇಲಿನ ನಿರಂತರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದು, ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಸಂತ್ರಸ್ತೆ ಮೂರು ತಿಂಗಳ ಗರ್ಭಿಣಿಯಾದ ಬಳಿಕ ಈ ಕೃತ್ಯ ಬೆಳಕಿಗೆ ಬಂದಿದೆ. ಬೆಟಗೇರಿಯ ನಿವಾಸಿಗಳಾದ ಸಿಕಂದರ ಬೇಪಾರಿ, ಶಬ್ಬೀರ ಅಹ್ಮದ್ ಲಂಗೋಟಿ, ಪ್ರದೀಪ್ ನವಲೇಕರ್ ಹಾಗೂ ಭರತ ಕೊರವರ ಎಂಬುವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಕೃತ್ಯ ಮುಚ್ಚಿಹಾಕಲು ಅಕ್ರಮ ಗರ್ಭಪಾತ:…
ಬೆಂಗಳೂರು: ವಿಧಾನ ಪರಿಷತ್ನ ಉಪಸಭಾಪತಿ ಹುದ್ದೆಗೆ ಹಿರಿಯ ನಟಿ ಹಾಗೂ ಮೇಲ್ಮನೆ ಸದಸ್ಯೆ ಉಮಾಶ್ರೀ ಅವರ ಹೆಸರನ್ನು ಅಧಿಕೃತವಾಗಿ ಸೂಚಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ನ ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ ಅವರು ಮೇಲ್ಮನೆ ಕಾರ್ಯದರ್ಶಿಯವರಿಗೆ ಸೋಮವಾರ ಈ ಕುರಿತಾದ ಪ್ರಸ್ತಾವನೆಯನ್ನು ಹಸ್ತಾಂತರಿಸಿದರು. ಈ ಪ್ರಮುಖ ಸಂದರ್ಭದಲ್ಲಿ ನಾಯಕರಾದ ಗೋವಿಂದರಾಜ್, ಬಸನಗೌಡ ಬಾದರ್ಲಿ, ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ಹಲವು ಪ್ರಮುಖ ಜನಪ್ರತಿನಿಧಿಗಳು ಹಾಜರಿದ್ದರು. ಉಮಾಶ್ರೀ ಅವರ ಸುದೀರ್ಘ ಸಾರ್ವಜನಿಕ…