Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ: ಚಿಕ್ಕಹಾಗಡೆಯಲ್ಲಿ ಸಂಭ್ರಮ

ಆನೇಕಲ್: ಆನೇಕಲ್ ತಾಲೂಕಿನ ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹಾಗಡೆ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಮವಸ್ತ್ರ, ಶಾಲಾ ಬ್ಯಾಗ್ ಹಾಗೂ ಅಗತ್ಯ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಹಾಗೂ ಶೈಕ್ಷಣಿಕ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.   ​ದಾನಿಗಳ ಪ್ರೋತ್ಸಾಹ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ತಿಲಕ್ ಕುಮಾರ್ ಗೌಡ ಹಾಗೂ ಗುತ್ತಿಗೆದಾರ ಆನಂದ್ ಅವರ ನೇತೃತ್ವದಲ್ಲಿ ಈ ಸಮಾಜಮುಖಿ ಕಾರ್ಯ ನಡೆದಿದೆ.   ​”ಖಾಸಗಿ…

Read More

ಹಿಟ್ ಆ್ಯಂಡ್ ರನ್: ಹೆಂಡತಿ, ಮಗುವನ್ನು ನೋಡಿ ಹಿಂತಿರುಗುತ್ತಿದ್ದ ಯುವಕ ದುರಂತ ಅಂತ್ಯ

ನೆಲಮಂಗಲ: ಪತ್ನಿ ಮತ್ತು ನವಜಾತ ಮಗುವನ್ನು ನೋಡಿಕೊಂಡು ಮನೆಗೆ ಮರಳುತ್ತಿದ್ದ ಯುವಕನೊಬ್ಬ ಭೀಕರ ಹಿಟ್ ಆ್ಯಂಡ್ ರನ್ ಅಪಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹುಸ್ಕೂರು ರಸ್ತೆಯಲ್ಲಿ ಸಂಭವಿಸಿದೆ.   ​ಘಟನೆಯ ವಿವರ ​ಮೃತ ಯುವಕ: ದಾಸನಪುರ ತಾಲೂಕಿನ ಮುನಿಚಪ್ಪನಪಾಳ್ಯ ನಿವಾಸಿ ಅಭಿಷೇಕ್ (27).   ​ಹಿನ್ನೆಲೆ: ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಅಭಿಷೇಕ್, ಚಿಕ್ಕಬೆಳವಂಗಲದಲ್ಲಿದ್ದ ಪತ್ನಿಯ ಬಾಣಂತನ ಹಾಗೂ ಮಗುವನ್ನು ನೋಡಿ ದಾಸನಪುರದ ತಮ್ಮ ಮನೆಗೆ ಬೈಕ್‌ನಲ್ಲಿ ವಾಪಸ್ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ….

Read More

Solverwp- WordPress Theme and Plugin