ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಬೆಂಗಳೂರು: ಫ್ರಾನ್ಸ್ ಮೂಲದ ಜಾಗತಿಕ ಆಹಾರ ಮತ್ತು ಪೌಷ್ಟಿಕಾಂಶ ಕ್ಷೇತ್ರದ ದೈತ್ಯ ಸಂಸ್ಥೆಯಾದ ‘ಡ್ಯಾನೋನ್’ (Danone) ಪ್ರತಿನಿಧಿಗಳೊಂದಿಗೆ ರಾಜ್ಯ ಸರ್ಕಾರದ ಉನ್ನತ ಮಟ್ಟದ ನಿಯೋಗವು ಮಹತ್ವದ ಸಭೆ ನಡೆಸಿದ್ದು, ಕರ್ನಾಟಕದಲ್ಲಿ ಹೂಡಿಕೆ ಹಾಗೂ ಉದ್ಯಮ ವಿಸ್ತರಣೆಯ ಕುರಿತು ಸುದೀರ್ಘ ಚರ್ಚೆ ನಡೆಸಿದೆ. ಡೇರಿ, ಸಸ್ಯಾಧಾರಿತ ಉತ್ಪನ್ನಗಳು ಹಾಗೂ ವಿಶೇಷ ಪೌಷ್ಟಿಕಾಂಶ ವಲಯದಲ್ಲಿ ವಿಶ್ವದ ೧೨೦ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಡ್ಯಾನೋನ್ ಸಂಸ್ಥೆಗೆ, ದಕ್ಷಿಣ ಭಾರತದಲ್ಲಿ ತನ್ನ ಮುಂದಿನ ಹಂತದ ಬೆಳವಣಿಗೆಗೆ ಕರ್ನಾಟಕವನ್ನು ಪ್ರಮುಖ ‘ಹಬ್’…
ಹಾವೇರಿ: ರಾಜ್ಯದಲ್ಲಿ ಭೀಕರ ಬರಗಾಲ ಆವರಿಸುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರು ಸೆಪ್ಟೆಂಬರ್ ೯ ರಂದು ಹಾವೇರಿ ಜಿಲ್ಲೆಯಲ್ಲಿ ಬರ ವೀಕ್ಷಣೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಅನಿಲ್ ಡೊಳ್ಳಿನ ಮಾಹಿತಿ ನೀಡಿದ್ದಾರೆ. ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವುದು, ಸ್ಥಳೀಯ ಮಟ್ಟದಲ್ಲಿ ಸಂಘಟನೆಗೆ ಬಲ ತುಂಬುವುದು ಹಾಗೂ ಮುಂಬರುವ ಹೋರಾಟಗಳ ರೂಪುರೇಷೆಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ರೈತ ಸಂಘದ ರಾಜ್ಯ ಪದಾಧಿಕಾರಿಗಳ ನಿಯೋಗವು ರಾಜ್ಯಾದ್ಯಂತ…