Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ಗಂಡನ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್ – ತಾಯಿ ಮತ್ತು ಮಗ ಸೇರಿ ನಡೆಸಿದ್ದ ಕೃತ್ಯ ತನಿಖೆಯಲ್ಲಿ ಬಯಲು!

ಕೋಲಾರ: ಆಸ್ತಿ ವಿಚಾರವಾಗಿ ಗಂಡನನ್ನು ಕೊಲೆ ಮಾಡಿ, ಸ್ವತಃ ತಾನೇ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದ ಪತ್ನಿಯ ಹೇಳಿಕೆ ಇದೀಗ ದೊಡ್ಡ ತಿರುವು ಪಡೆದುಕೊಂಡಿದೆ. ತಾಯಿ ಮತ್ತು ಮಗ ಇಬ್ಬರೂ ಸೇರಿಕೊಂಡು ಈ ಕೊಲೆ ಕೃತ್ಯ ಎಸಗಿರುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ.   ​ಕೋಲಾರ ತಾಲೂಕಿನ ಚನ್ನಸಂದ್ರ ಗ್ರಾಮದಲ್ಲಿ ನಿನ್ನೆ ರಾತ್ರಿ ನಾರಾಯಣಸ್ವಾಮಿ (66) ಎಂಬುವವರ ಕೊಲೆ ನಡೆದಿತ್ತು. ಕೊಲೆಯ ನಂತರ ಪತ್ನಿ ಜಗದಾಂಭ (58) ತಾನೊಬ್ಬಳೇ ಗಂಡನನ್ನು ಕೊಂದಿರುವುದಾಗಿ ಪೊಲೀಸರೆದುರು ಶರಣಾಗಿದ್ದರು. ಆದರೆ, ಪೊಲೀಸರು…

Read More

ರಾಷ್ಟ್ರೀಯ ಹೆದ್ದಾರಿಯಲ್ಲಿ ಟೊಮೆಟೊ ಲಾರಿ ಪಲ್ಟಿ: ಚಾಲಕ, ಕ್ಲೀನರ್‌ಗೆ ಗಾಯ – ರಸ್ತೆ ಪಾಲಾದ ಟೊಮೆಟೊ

ದೊಡ್ಡಬೆಳವಂಗಲ: ದಾಬಸ್‌ಪೇಟೆ – ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಮೂಗೇನಹಳ್ಳಿ ಗೇಟ್ ಸಮೀಪ ಟೊಮೆಟೊ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.   ​ಘಟನೆಯಲ್ಲಿ ಲಾರಿಯಲ್ಲಿದ್ದ ಅಪಾರ ಪ್ರಮಾಣದ ಟೊಮೆಟೊ ಸಂಪೂರ್ಣವಾಗಿ ರಸ್ತೆ ಪಾಲಾಗಿದ್ದು, ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ.   ​ವಿಷಯ ತಿಳಿದ ಕೂಡಲೇ ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆಯಲ್ಲಿದ್ದ ಲಾರಿ…

Read More

Solverwp- WordPress Theme and Plugin