ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಸಾಲ ವಸೂಲಿ ನೆಪದಲ್ಲಿ ಗ್ರಾಹಕರಿಗೆ ಕಿರುಕುಳ ನೀಡುವುದು, ಬೆದರಿಕೆ ಹಾಕುವುದು ಹಾಗೂ ಮಾನಹಾನಿ ಮಾಡುವುದಕ್ಕೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಸಂಪೂರ್ಣ ತಡೆ ನೀಡಿದೆ. ಬ್ಯಾಂಕ್ಗಳು ಹಾಗೂ NBFCಗಳು (ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳು) ನಿಯೋಜಿಸುವ ಸಾಲ ವಸೂಲಿ ಏಜೆಂಟ್ಗಳು (Recovery Agents) ವಸೂಲಿ ಪ್ರಕ್ರಿಯೆಯಲ್ಲಿ ಗ್ರಾಹಕರ ಗೌರವ, ಗೌಪ್ಯತೆ ಮತ್ತು ಕಾನೂನಾತ್ಮಕ ಚೌಕಟ್ಟನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರ್ಬಿಐ ಸ್ಪಷ್ಟಪಡಿಸಿದೆ. ಬೆದರಿಕೆ ಮತ್ತು ಕಿರುಕುಳ ನಿಷೇಧ: ಸಾಲಗಾರರಿಗೆ ಯಾವುದೇ ರೀತಿಯ ಮಾತಿನ ಅಥವಾ ದೈಹಿಕ…
ಕೊಟ್ಟೂರು: ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಕ್ಷಣವೇ ಆಡಳಿತಾತ್ಮಕ ಸುಧಾರಣೆಗಳನ್ನು ತರುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ವತಿಯಿಂದ ಮಂಗಳವಾರ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಹಕ್ಕೊತ್ತಾಯ ಪತ್ರ ಸಲ್ಲಿಸಲಾಯಿತು. ಗ್ರಾಮ ಮಟ್ಟದಲ್ಲಿ ಸಕಾಲಕ್ಕೆ ಅಭಿವೃದ್ಧಿ ಕಾರ್ಯಗಳು ಹಾಗೂ ಆಡಳಿತಾತ್ಮಕ ಬದಲಾವಣೆಗಳು ಆಗದಿದ್ದರೆ ಮುಂಬರುವ ದಿನಗಳಲ್ಲಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿರುವ ಪಕ್ಷದ ಮುಖಂಡರು, ಆಡಳಿತ ವ್ಯವಸ್ಥೆಯು ಎಚ್ಚೆತ್ತುಕೊಂಡು…