ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ರಟ್ಟೀಹಳ್ಳಿ: ಪಟ್ಟಣದಾದ್ಯಂತ ಮುಖ್ಯ ರಸ್ತೆ ಹಾಗೂ ವಿವಿಧ ಓಣಿಗಳ ರಸ್ತೆಗಳು ತೀವ್ರವಾಗಿ ಹಾಳಾಗಿದ್ದು, ನಿತ್ಯ ಸಂಚರಿಸುವ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಬೇಸಿಗೆಯಲ್ಲಿ ಧೂಳಿನ ಅಭೂತಪೂರ್ವ ಕಿರಿಕಿರಿ ಒಂದೆಡೆಯಾದರೆ, ಮಳೆಗಾಲದಲ್ಲಿ ತಗ್ಗು-ಗುಂಡಿಗಳಲ್ಲಿ ನೀರು ನಿಂತು ಅಪಘಾತಗಳು ಸಂಭವಿಸುವುದು ಇಲ್ಲಿ ಸರ್ವೇ ಸಾಮಾನ್ಯವಾಗಿದೆ. ಸಂಚಾರಕ್ಕೆ ಸಂಚಕಾರ ತಂದ ತಗ್ಗು-ಗುಂಡಿಗಳು: ಪಟ್ಟಣದ ಪ್ರಮುಖ ರಸ್ತೆಗಳಾದ ಕುಮಾರೇಶ್ವರ ಹೈಸ್ಕೂಲ್ ರಸ್ತೆ, ಕುರಬಗೇರಿ ಓಣಿ, ತುಮ್ಮಿನಕಟ್ಟಿ ರಸ್ತೆ, ಸಂತೆ ರಸ್ತೆ, ಕೋಟೆ ಓಣಿ, ಟೀಪುನಗರ, ಬನಶಂಕರಿ ನಗರ,…
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಜೆ.ಸಿ. ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಗಳನಹಳ್ಳಿ ಗ್ರಾಮದಲ್ಲಿ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆಯಡಿ ಪ್ರಗತಿಯಲ್ಲಿರುವ ಗೋಕಟ್ಟೆ ಅಭಿವೃದ್ಧಿ ಕಾಮಗಾರಿಯನ್ನು ಕರ್ನಾಟಕ ಸರ್ಕಾರದ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ರವರು ಪ್ರತ್ಯಕ್ಷವಾಗಿ ವೀಕ್ಷಿಸಿ, ಸ್ಥಳ ಪರಿಶೀಲನೆ ನಡೆಸಿದರು. ರೈತರೊಂದಿಗೆ ಸಮಾಲೋಚನೆ & ಹಾನಿ ಪರಿಶೀಲನೆ: ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಮಾನ್ಯ ಉಪಮುಖ್ಯಮಂತ್ರಿಗಳು, ಸ್ಥಳೀಯ ರೈತರೊಂದಿಗೆ ನೇರ ಸಮಾಲೋಚನೆ ನಡೆಸಿದರು. ಪ್ರಸಕ್ತ ಸಾಲಿನ…