ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಹಾಸನ: ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ಹಾಡಹಗಲೇ ತಲೆಗೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ಚನ್ನಪಟ್ಟಣ ಸರ್ಕಲ್ ಸಮೀಪದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ನಡೆದಿದೆ. ಹಾಸನ ತಾಲೂಕಿನ ಹರಳಹಳ್ಳಿ ಗ್ರಾಮದ ನಿವಾಸಿ ಹಾಗೂ ಪ್ರಸ್ತುತ ಸಿದ್ದಯ್ಯನಗರ ಬಡಾವಣೆಯಲ್ಲಿ ವಾಸವಿದ್ದ ಮಣಿ ಅಲಿಯಾಸ್ ಮಣಿಕಂಠ (೨೫) ಕೊಲೆಯಾದ ಯುವಕ. ಈತ ನಗರದ ೮೦ ಅಡಿ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ನಲ್ಲಿ ಉದ್ಯೋಗಿಯಾಗಿದ್ದ. ಗೃಹಪ್ರವೇಶಕ್ಕೆ ತೆರಳುತ್ತಿದ್ದಾಗ ಕೃತ್ಯ: ಮಣಿಕಂಠ ಸಂಬಂಧಿಕರ…
ಬೆಂಗಳೂರು: ನಗರದಲ್ಲಿ ಅಕ್ರಮ ಡ್ರಗ್ಸ್ ಮಾರಾಟ ಜಾಲದ ವಿರುದ್ಧ ಸಮರ ಮುಂದುವರಿಸಿರುವ ಗಿರಿನಗರ ಠಾಣೆ ಪೊಲೀಸರು, ಭರ್ಜರಿ ಕಾರ್ಯಾಚರಣೆ ನಡೆಸಿ ಬೃಹತ್ ಪ್ರಮಾಣದ ಎಂಡಿಎಂಎ (MDMA) ಸೈಕೋಟ್ರೋಪಿಕ್ ವಸ್ತುವಿನೊಂದಿಗೆ ನೈಜೀರಿಯಾ ಮೂಲದ ಪೆಡ್ಲರ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನೈಜೀರಿಯಾ ಪ್ರಜೆ ಪೀಟರ್ ಆಲ್ಫ್ರಿಡ್ (೩೭) ಬಂಧಿತ ಆರೋಪಿ. ಮನೆಯಲ್ಲಿ ಚೂಡಿದಾರ್ನಲ್ಲಿ ಬಾಂಧಿಸಿಟ್ಟಿದ್ದ ಡ್ರಗ್ಸ್: ಬ್ಯುಸಿನೆಸ್ ವಿಸಾ ಅಡಿಯಲ್ಲಿ ಭಾರತಕ್ಕೆ ಆಗಮಿಸಿದ್ದ ಆರೋಪಿಯು, ದೆಹಲಿಯಿಂದ ಡ್ರಗ್ಸ್ ತರಿಸಿಕೊಂಡು ನಗರದಲ್ಲಿ ಅಕ್ರಮ ಮಾರಾಟ ಜಾಲ ನಡೆಸುತ್ತಿದ್ದ. ವಿಶೇಷವೆಂದರೆ, ಪೊಲೀಸರಿಗೆ ಅನುಮಾನ…