Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ಶಾಲೆ ತೊರೆದ ಮಕ್ಕಳ ಭವಿಷ್ಯಕ್ಕೆ ಬೆಳಕು: ಫೀಲ್ಡಿಗಿಳಿದ ಶಿವಮೊಗ್ಗ ಎಸ್ಪಿ ನಿಖಿಲ್ ನೇತೃತ್ವದ ಅಧಿಕಾರಿಗಳ ಪಡೆ!

ಶಿವಮೊಗ್ಗ: ಶಾಲೆ ತೊರೆದ ಮಕ್ಕಳನ್ನು ಮರಳಿ ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವ ಐತಿಹಾಸಿಕ ಮತ್ತು ಮಹತ್ವದ ಹೆಜ್ಜೆಯನ್ನಿಟ್ಟಿರುವ ಶಿವಮೊಗ್ಗ ಜಿಲ್ಲಾಡಳಿತ, ತಾಲೂಕಿನಾದ್ಯಂತ ಬೃಹತ್ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದೆ. ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ನಾಯ್ಕ್ ಹಾಗೂ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ವರ್ ಸೇರಿದಂತೆ ವಿವಿಧ ಇಲಾಖೆಗಳ ಉನ್ನತಾಧಿಕಾರಿಗಳ ತಂಡವೇ ನೇರವಾಗಿ ಫೀಲ್ಡಿಗಿಳಿದು ಪೋಷಕರ ಮನವೊಲಿಸುವ ಕಾರ್ಯದಲ್ಲಿ ತೊಡಗಿದೆ.   ​ಮೂರು ಇಲಾಖೆಗಳ ಜಂಟಿ ಅಭಿಯಾನ: ಮಕ್ಕಳ ಭವಿಷ್ಯವನ್ನು ಸಾಗರದಷ್ಟು ಉಜ್ವಲಗೊಳಿಸುವ…

Read More

ಶಾಲೆಯಲ್ಲಿ ಏಕಾಏಕಿ ಕುಸಿದು ಬಿದ್ದ 10ನೇ ತರಗತಿ ವಿದ್ಯಾರ್ಥಿ: ಚಿಕಿತ್ಸೆ ಫಲಿಸದೆ ದಾರುಣ ಸಾವು!

ಶಿವಮೊಗ್ಗ: ಸಹಪಾಠಿಗಳು ಚೆಸ್ ಆಡುತ್ತಿದ್ದನ್ನು ಆಸಕ್ತಿಯಿಂದ ವೀಕ್ಷಿಸುತ್ತಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ತಮ್ಮಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ​ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿದ್ದ ವಿನಯ್ ಜೆ.ಕೆ. (15) ಮೃತಪಟ್ಟ ದುರದೃಷ್ಟಕರ ವಿದ್ಯಾರ್ಥಿ.   ​ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಕೊನೆಯುಸಿರು: ಶಾಲೆಯಲ್ಲಿ ಆಟ ವೀಕ್ಷಿಸುತ್ತಿದ್ದ ವೇಳೆ ವಿದ್ಯಾರ್ಥಿ ಏಕಾಏಕಿ ಅಸ್ವಸ್ಥಗೊಂಡು ನೆಲಕ್ಕೆ ಕುಸಿದು ಬಿದ್ದಿದ್ದಾನೆ. ಇದನ್ನು ಗಮನಿಸಿದ ಶಿಕ್ಷಕರು ತಕ್ಷಣವೇ ಆತನನ್ನು ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಪ್ರಥಮ…

Read More

Solverwp- WordPress Theme and Plugin