ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News
ಬೆಂಗಳೂರು: ಯಲಹಂಕ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಭಾಗದ ವಿವಿಧ ಗ್ರಾಮಗಳಲ್ಲಿ ಒಟ್ಟು ₹5.75 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಅಧಿಕೃತವಾಗಿ ಭೂಮಿಪೂಜೆ ನೆರವೇರಿಸಲಾಯಿತು. ಕೊಡಿಗಿತಿರುಮಲಾಪುರ, ಹುರಳಿಚಿಕ್ಕನಹಳ್ಳಿ, ತೊರೆನಾಗಸಂದ್ರ, ಹೊಸಹಳ್ಳಿಪಾಳ್ಯ ಹಾಗೂ ಕಡಬಗೆರೆ ಗ್ರಾಮಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ರಸ್ತೆ ಸಂಪರ್ಕ ಸುಧಾರಣೆ ಸೇರಿದಂತೆ ಹಲವು ಪ್ರಮುಖ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಮತ್ತು ಆಡಳಿತ ಯಂತ್ರ ಆದ್ಯತೆ ನೀಡುತ್ತಿದ್ದು, ಸಾರ್ವಜನಿಕರ ಬಹುದಿನಗಳ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ನಿಟ್ಟಿನಲ್ಲಿ ಈ ಯೋಜನೆಗಳನ್ನು…
ಬೆಂಗಳೂರು: ಬೆಂಗಳೂರಿನ ವಿಜ್ಞಾನ ಗ್ಯಾಲರಿಯಲ್ಲಿ (Science Gallery) ಆಯೋಜಿಸಲಾಗಿದ್ದ ‘QUANTUM’ ಉದ್ಘಾಟನಾ ಸಮಾರಂಭದಲ್ಲಿ ಅಮೆರಿಕದ ರಾಯಭಾರಿ ಶ್ರೀ ಸೆರ್ಗಿಯೋ ಗೋರ್ (Sergio Gor) ಅವರನ್ನು ಭೇಟಿಯಾಗಿ, ಕರ್ನಾಟಕ ಮತ್ತು ಅಮೆರಿಕ ನಡುವಿನ ಭವಿಷ್ಯದ ದ್ವಿಪಕ್ಷೀಯ ಬಾಂಧವ್ಯಗಳ ಕುರಿತು ಫಲಪ್ರದ ಚರ್ಚೆ ನಡೆಸಲಾಯಿತು. ಕರ್ನಾಟಕ ಮತ್ತು ಅಮೆರಿಕದ ನಡುವೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸಂಶೋಧನೆ, ನಾವೀನ್ಯತೆ ಹಾಗೂ ಹೂಡಿಕೆ ವಲಯಗಳಲ್ಲಿ ಬಲಿಷ್ಠ ಹಾಗೂ ನಿರಂತರ ಸಂಪರ್ಕವನ್ನು ಏರ್ಪಡಿಸುವ ಕುರಿತು ಸಮಾಲೋಚಿಸಲಾಯಿತು. ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ…