Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ ₹10,000 ಗೌರವಧನಕ್ಕೆ ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ

ರಾಣೇಬೆನ್ನೂರು: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ರೈತರಿಗೆ ಆರ್ಥಿಕ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಪ್ರತಿ ತಿಂಗಳು ₹10,000 ಗೌರವಧನ ನೀಡುವ ಯೋಜನೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಭಾರತೀಯ ಕೃಷಿ ಕಾರ್ಮಿಕ ರೈತ ಸಂಘಟನೆಯು ದಂಡಾಧಿಕಾರಿಗಳ (ತಹಸೀಲ್ದಾರ್) ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು.   ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಹಸೀಲ್ದಾರ್ ಮುಖಾಂತರ ಸಲ್ಲಿಸಿದ ಈ ಮನವಿಯಲ್ಲಿ, ದೇಶದ ಅನ್ನದಾತರಾದ ರೈತರು ಮಳೆ, ಬಿಸಿಲು ಹಾಗೂ ಚಳಿಯನ್ನು ಲೆಕ್ಕಿಸದೆ ಜೀವನಪೂರ್ತಿ ಶ್ರಮಿಸಿ ದೇಶದ ಆಹಾರ ಭದ್ರತೆಯನ್ನು…

Read More

ಬ್ಯಾಡಗಿಯಲ್ಲಿ ಕಲುಷಿತ ನೀರು ಪೂರೈಕೆ: ಸಾಂಕ್ರಾಮಿಕ ರೋಗ ಭೀತಿ, ಪುರಸಭೆ ಮುಖ್ಯಾಧಿಕಾರಿಗೆ ಮನವಿ

​ಬ್ಯಾಡಗಿ: ತಾಲೂಕಿನಾದ್ಯಂತ ಕಳೆದ ಹಲವು ದಿನಗಳಿಂದ ದುರ್ವಾಸನೆ ಹಾಗೂ ಮಣ್ಣು ಮಿಶ್ರಿತ ಕಲುಷಿತ ನೀರು ಪೂರೈಕೆಯಾಗುತ್ತಿದ್ದು, ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗಗಳ ಭಯ ಆವರಿಸಿದೆ. ಈ ಸಮಸ್ಯೆಗೆ ತಕ್ಷಣವೇ ಪರಿಹಾರ ಕಂಡುಕೊಂಡು ಶುದ್ಧ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಭೀಮರಾಜ ದಲಿತ ಸೇವಾ ಸಮಿತಿಯ ಹಾವೇರಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಪರಶುರಾಮ್ ಗದಗಕರ ಅವರು ಬ್ಯಾಡಗಿ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ​ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಸರಬರಾಜಾಗುತ್ತಿರುವ ಕುಡಿಯುವ ನೀರಿನ ಪೈಪ್‌ಲೈನ್‌ಗೆ ಹೊಳೆಯ ನೀರು ಮಿಶ್ರಣವಾಗುತ್ತಿರುವುದೇ ಈ…

Read More

Solverwp- WordPress Theme and Plugin