Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ಕಡತಗಳ ಸಮರ್ಪಕ ನಿರ್ವಹಣೆ: ಕರ್ತವ್ಯನಿಷ್ಠ ಪೊಲೀಸ್ ಸಿಬ್ಬಂದಿಗೆ ಪ್ರಶಂಸನಾ ಪತ್ರ ನೀಡಿ ಗೌರವ!

ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಡತಗಳ ಸಮರ್ಪಕ ನಿರ್ವಹಣೆ, ದಾಖಲೆಗಳ ಸುಸೂತ್ರ ಸಂರಕ್ಷಣೆ ಹಾಗೂ ಆಡಳಿತಾತ್ಮಕ ಕಾರ್ಯಗಳಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರಿದ ಪೊಲೀಸ್ ಸಿಬ್ಬಂದಿಗೆ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ ಶಾಲೂ, ಐಪಿಎಸ್ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.   ​ಈ ಸಂದರ್ಭದಲ್ಲಿ ಮಾತನಾಡಿದ ಉಪ ಪೊಲೀಸ್ ಆಯುಕ್ತರು, “ಸರ್ಕಾರಿ ಕಚೇರಿಗಳಲ್ಲಿ ಕಡತಗಳ ಸಮರ್ಪಕ ನಿರ್ವಹಣೆ ಹಾಗೂ ಸಮಯೋಚಿತ ಆಡಳಿತಾತ್ಮಕ ಕಾರ್ಯವೈಖರಿ ಇಲಾಖೆಯ ಸುಗಮ ಆಡಳಿತಕ್ಕೆ ಅತ್ಯಗತ್ಯ. ಸಿಬ್ಬಂದಿಯ ಕರ್ತವ್ಯನಿಷ್ಠೆ, ಶಿಸ್ತು ಮತ್ತು ಪ್ರಾಮಾಣಿಕ ಸೇವೆಯನ್ನು ಗುರುತಿಸಿ…

Read More

ರಾಜ್ಯ ಮಾಧ್ಯಮ ವಕ್ತಾರರಾಗಿ ಮಹೇಶ್ ಶರ್ಮಾ ನೇಮಕ – ಶುಭಾಶಯಗಳ ಮಹಾಪೂರ!

ಕರ್ನಾಟಕ ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡ ಮಹಿಳಾ ಸಬಲೀಕರಣ ಹೋರಾಟ ಸಮಿತಿ (ರಿ.) ವತಿಯಿಂದ ಬೆಳಗಾವಿಯ ಶ್ರೀ ಮಹೇಶ್ ಎಸ್/o ಮಂಜುನಾಥ್ ಶರ್ಮಾ ಅವರನ್ನು ಸಂಘಟನೆಯ ರಾಜ್ಯ ಮಾಧ್ಯಮ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.   ​ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ಭೀಮಪುತ್ರಿ ನಾಗಮ್ಮ ಅವರು ಈ ನೂತನ ನೇಮಕಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದು, ಮಹೇಶ್ ಶರ್ಮಾ ಅವರ ನಾಯಕತ್ವ ಹಾಗೂ ಸಮಾಜಮುಖಿ ಚಿಂತನೆಗಳು ಸಂಘಟನೆಯ ಧ್ಯೇಯ-ಉದ್ದೇಶಗಳನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ತಲುಪಿಸಲು ನೆರವಾಗಲಿ ಎಂದು ಶುಭ ಹಾರೈಸಿದ್ದಾರೆ.   ​ಪರಿಶಿಷ್ಟ…

Read More

Solverwp- WordPress Theme and Plugin