Skip to main content

Police Roundup

Author: Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನ ಅಜಾಗರೂಕತೆಗೆ ಯುವತಿ ಗಂಭೀರ ಗಾಯ: ನ್ಯಾಯಕ್ಕಾಗಿ ಸಂತ್ರಸ್ತೆಯ ಕಣ್ಣೀರು!

ಬೆಂಗಳೂರು: ದೈನಂದಿನ ಪ್ರಯಾಣಕ್ಕಾಗಿ ಆನ್‌ಲೈನ್ ಬೈಕ್ ಟ್ಯಾಕ್ಸಿ ಸೇವೆಯನ್ನು ನೆಚ್ಚಿಕೊಂಡಿದ್ದ ಯುವತಿಯೊಬ್ಬಳು, ಚಾಲಕನ ನಿರ್ಲಕ್ಷ್ಯ ಮತ್ತು ಅತಿಯಾದ ವೇಗದಿಂದಾಗಿ ಭೀಕರ ಅಪಘಾತಕ್ಕೆ ಈಡಾಗಿ ತೀವ್ರವಾಗಿ ಗಾಯಗೊಂಡಿರುವ ದೂಲರ್ಭಾಗ್ಯಕರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾಹಿತ್ಯ ಮತ್ತು ಕಲಾ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದು, ದೊಮ್ಮಲೂರಿನಲ್ಲಿ ಉದ್ಯೋಗದಲ್ಲಿದ್ದ ಸಾನಿಕೃಷ್ಣ ಎಂಬ ಯುವತಿಯೇ ಈ ದುರಂತಕ್ಕೆ ತುತ್ತಾದವರಾಗಿದ್ದಾರೆ. ​ 2026ರ ಜೂನ್ 17ರಂದು ಸಾನಿಕೃಷ್ಣ ಅವರು ಬೈರಸಂದ್ರದಿಂದ ದೊಮ್ಮಲೂರಿಗೆ ತೆರಳಲು ರ‍್ಯಾಪಿಡೋ (Rapido) ಬೈಕ್ ಬುಕ್ ಮಾಡಿದ್ದರು. ಪ್ರಯಾಣದ ವೇಳೆ ಚಾಲಕ ಅತಿವೇಗವಾಗಿ…

Read More

​ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ‘ನಾಗರಿಕ ಬಂದೂಕು ತರಬೇತಿ’: ತರಬೇತಿದಾರರಿಗೆ ನೆನಪಿನ ಕಾಣಿಕೆ ಹಾಗೂ ಧೃಡೀಕರಣ ಪತ್ರ ಸನ್ಮಾನ!

ಹಾವೇರಿ: ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ನಾಗರಿಕ ಬಂದೂಕು ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಯಶಸ್ವಿಯಾಗಿ ನೆರವೇರಿತು.   ​ಕಾರ್ಯಕ್ರಮದಲ್ಲಿ ಭಾಗವಹಿಸಿದ ಉನ್ನತ ಅಧಿಕಾರಿಗಳು ಹಾಗೂ ಗಣ್ಯರು ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಧೃಡೀಕರಣ ಪತ್ರ (ಪ್ರಮಾಣಪತ್ರ) ಹಾಗೂ ನೆನಪಿನ ಕಾಣಿಕೆಗಳನ್ನು ವಿತರಿಸಿ ಶುಭಾಶಯ ಕೋರಿದರು.   ​ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, “ನಾಗರಿಕರಿಗೆ ಬಂದೂಕು ಸುರಕ್ಷತಾ ನಿಯಮಗಳು, ಜವಾಬ್ದಾರಿಯುತ ಬಳಕೆ ಹಾಗೂ ಕಾನೂನುಬದ್ಧ ಅರಿವು ಮೂಡಿಸುವ ಉದ್ದೇಶದಿಂದ ಈ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ….

Read More

Solverwp- WordPress Theme and Plugin