Skip to main content

Police Roundup

ಬ್ರೇಕಿಂಗ್ ನ್ಯೂಸ್

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ. ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಮುರಳಿ ಬಂಧಿಸಿದ ಹೊಸಮನೆ ಪೊಲೀಸರು

ಭದ್ರಾವತಿ: ಕುಟುಂಬಕ್ಕೆ ಅಪಾಯವಿದೆ ಎಂದು ವಾಮಾಚಾರದ ಭಯ ಹುಟ್ಟಿಸಿ ಪೂಜೆಯ ನೆಪದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ್ದ ಖದೀಮನನ್ನು ಹೊಸಮನೆ ಠಾಣೆ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ಬಂಧಿತ ಆರೋಪಿಯನ್ನು ಮುರಳಿ ಎಂದು ಗುರುತಿಸಲಾಗಿದೆ.   ​ಪ್ರಕರಣದ ಹಿನ್ನೆಲೆ: ಭದ್ರಾವತಿಯ ಕೆಎಸ್‌ಆರ್‌ಟಿಸಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಯೊಬ್ಬರನ್ನು ಸಂಪರ್ಕಿಸಿದ್ದ ಆರೋಪಿಗಳು, ನಿಮ್ಮ ಕುಟುಂಬಕ್ಕೆ ವಾಮಾಚಾರದ ಭೀತಿಯಿದ್ದು ದೊಡ್ಡ ಅಪಾಯ ಕಾದಿದೆ ಎಂದು ನಂಬಿಸಿದ್ದರು. ಕುಟುಂಬದ ರಕ್ಷಣೆಗಾಗಿ ವಿಶೇಷ ಪೂಜೆ ನಡೆಸಬೇಕೆಂದು ಹೇಳಿ…

Read More

ಕಬ್ಬಿನ ಗದ್ದೆಯಲ್ಲಿ ಮಹಿಳೆಯ ಭೀಕರ ಕೊಲೆ: ಅನೈತಿಕ ಸಂಬಂಧ ಹಿನ್ನೆಲೆ ಆರೋಪಿಯ ಬಂಧನ, ಕೊಲೆ ಪ್ರಕರಣ ಭೇದಿಸಿದ ಕುಲಗೋಡ ಪೊಲೀಸರು

ಕೌಜಲಗಿ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳನ್ನು ಭೀಕರವಾಗಿ ಕೊಲೆ ಮಾಡಿ, ಆಕೆಯ ಮೈಮೇಲಿದ್ದ ಬಂಗಾರದ ಆಭರಣಗಳನ್ನು ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕುಲಗೋಡ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.   ​ಗೋಕಾಕ ತಾಲೂಕಿನ ಸಿಂಗಳಾಪೂರ ಗ್ರಾಮದ ದಿಲೀಪ ಶಶಿಕಾಂತ ಗಡಕರಿ (37) ಬಂಧಿತ ಆರೋಪಿ. ತಿಗಡಿ ಗ್ರಾಮದ (ಹಾಲಿ ಕೌಜಲಗಿ) ಅನ್ನಪೂರ್ಣ ಸಿದ್ದಪ್ಪಾ ವಡಚನ್ನವರ (34) ಕೊಲೆಯಾದ ದುರದೃಷ್ಟಕರ ಮಹಿಳೆ.   ​ಪ್ರಕರಣದ ಹಿನ್ನೆಲೆ: ಕಳೆದ ಜುಲೈ 23, 2026 ರಂದು ಅನ್ನಪೂರ್ಣ ಅವರು ಕಾಣೆಯಾಗಿದ್ದರು. ಈ ಕುರಿತು…

Read More

Solverwp- WordPress Theme and Plugin