Skip to main content

Police Roundup

ಬ್ರೇಕಿಂಗ್ ನ್ಯೂಸ್

ಕಿರುಕುಳ ಹಾಗೂ ಅವಮಾನದಿಂದ ಕಂಗಾಲಾಗಿದ್ದ ಇಬ್ಬರು ಮಕ್ಕಳ ತಾಯಿ ಅನುಮಾನಾಸ್ಪದ ಸಾವು; ಕೊಲೆ ಶಂಕೆ

ಚಿಕ್ಕಬಳ್ಳಾಪುರ: ಗಂಡನ ಮನೆಯಲ್ಲಿ ಕಿರುಕುಳ ಮತ್ತು ತವರು ಮನೆಯಲ್ಲಿ ಅನುಭವಿಸಿದ ಅವಮಾನದಿಂದ ಬೇಸತ್ತು ಪ್ರತ್ಯೇಕವಾಗಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಇಬ್ಬರು ಹೆಣ್ಣು ಮಕ್ಕಳ ತಾಯಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಾಲೂಕಿನ ಚೊಕ್ಕನಹಳ್ಳಿಯಲ್ಲಿ ನಡೆದಿದೆ.   ​ಇನವಿಂಚನಹಳ್ಳಿ ಮೂಲದ ಚೈತ್ರಾ (28) ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.   ​ಘಟನೆಯ ವಿವರ: ಮೃತ ಚೈತ್ರಾಗೆ 14 ವರ್ಷಗಳ ಹಿಂದೆ ದೇವನಹಳ್ಳಿ ತಾಲೂಕಿನ ನಲಪ್ಪನಹಳ್ಳಿಯ ವ್ಯಕ್ತಿಯೊಂದಿಗೆ…

Read More

ಕರ್ನಾಟಕದಲ್ಲಿ ಹೂಡಿಕೆಗೆ ‘Danone’ ಆಸಕ್ತಿ: ಡೇರಿ ಮತ್ತು ಪೌಷ್ಟಿಕಾಂಶ ಕ್ಷೇತ್ರದಲ್ಲಿ ಮಹತ್ವದ ಚರ್ಚೆ

ಬೆಂಗಳೂರು: ಫ್ರಾನ್ಸ್ ಮೂಲದ ಜಾಗತಿಕ ಆಹಾರ ಮತ್ತು ಪೌಷ್ಟಿಕಾಂಶ ಕ್ಷೇತ್ರದ ದೈತ್ಯ ಸಂಸ್ಥೆಯಾದ ‘ಡ್ಯಾನೋನ್’ (Danone) ಪ್ರತಿನಿಧಿಗಳೊಂದಿಗೆ ರಾಜ್ಯ ಸರ್ಕಾರದ ಉನ್ನತ ಮಟ್ಟದ ನಿಯೋಗವು ಮಹತ್ವದ ಸಭೆ ನಡೆಸಿದ್ದು, ಕರ್ನಾಟಕದಲ್ಲಿ ಹೂಡಿಕೆ ಹಾಗೂ ಉದ್ಯಮ ವಿಸ್ತರಣೆಯ ಕುರಿತು ಸುದೀರ್ಘ ಚರ್ಚೆ ನಡೆಸಿದೆ.   ​ಡೇರಿ, ಸಸ್ಯಾಧಾರಿತ ಉತ್ಪನ್ನಗಳು ಹಾಗೂ ವಿಶೇಷ ಪೌಷ್ಟಿಕಾಂಶ ವಲಯದಲ್ಲಿ ವಿಶ್ವದ ೧೨೦ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಡ್ಯಾನೋನ್ ಸಂಸ್ಥೆಗೆ, ದಕ್ಷಿಣ ಭಾರತದಲ್ಲಿ ತನ್ನ ಮುಂದಿನ ಹಂತದ ಬೆಳವಣಿಗೆಗೆ ಕರ್ನಾಟಕವನ್ನು ಪ್ರಮುಖ ‘ಹಬ್’…

Read More

Solverwp- WordPress Theme and Plugin