Skip to main content

Police Roundup

ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಭೀಕರ ಬರ: ಸೆ.೯ ಕ್ಕೆ ಹಾವೇರಿ ಜಿಲ್ಲೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಪ್ರವಾಸ, ರೈತರ ಸಮಸ್ಯೆ ಆಲಿಕೆ

ಹಾವೇರಿ: ರಾಜ್ಯದಲ್ಲಿ ಭೀಕರ ಬರಗಾಲ ಆವರಿಸುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರು ಸೆಪ್ಟೆಂಬರ್ ೯ ರಂದು ಹಾವೇರಿ ಜಿಲ್ಲೆಯಲ್ಲಿ ಬರ ವೀಕ್ಷಣೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಅನಿಲ್ ಡೊಳ್ಳಿನ ಮಾಹಿತಿ ನೀಡಿದ್ದಾರೆ.   ​ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವುದು, ಸ್ಥಳೀಯ ಮಟ್ಟದಲ್ಲಿ ಸಂಘಟನೆಗೆ ಬಲ ತುಂಬುವುದು ಹಾಗೂ ಮುಂಬರುವ ಹೋರಾಟಗಳ ರೂಪುರೇಷೆಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ರೈತ ಸಂಘದ ರಾಜ್ಯ ಪದಾಧಿಕಾರಿಗಳ ನಿಯೋಗವು ರಾಜ್ಯಾದ್ಯಂತ…

Read More

ಹಾಡಹಗಲೇ ಚನ್ನಪಟ್ಟಣ ಸರ್ಕಲ್‌ನಲ್ಲಿ ಪೆಟ್ರೋಲ್ ಬಂಕ್ ಉದ್ಯೋಗಿಯ ಬರ್ಬರ ಕೊಲೆ: ಬೆಚ್ಚಿಬಿದ್ದ ಹಾಸನ

ಹಾಸನ: ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ಹಾಡಹಗಲೇ ತಲೆಗೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ನಗರದ ಚನ್ನಪಟ್ಟಣ ಸರ್ಕಲ್ ಸಮೀಪದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ನಡೆದಿದೆ.   ​ಹಾಸನ ತಾಲೂಕಿನ ಹರಳಹಳ್ಳಿ ಗ್ರಾಮದ ನಿವಾಸಿ ಹಾಗೂ ಪ್ರಸ್ತುತ ಸಿದ್ದಯ್ಯನಗರ ಬಡಾವಣೆಯಲ್ಲಿ ವಾಸವಿದ್ದ ಮಣಿ ಅಲಿಯಾಸ್ ಮಣಿಕಂಠ (೨೫) ಕೊಲೆಯಾದ ಯುವಕ. ಈತ ನಗರದ ೮೦ ಅಡಿ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್‌ನಲ್ಲಿ ಉದ್ಯೋಗಿಯಾಗಿದ್ದ.   ​ಗೃಹಪ್ರವೇಶಕ್ಕೆ ತೆರಳುತ್ತಿದ್ದಾಗ ಕೃತ್ಯ: ಮಣಿಕಂಠ ಸಂಬಂಧಿಕರ…

Read More

Solverwp- WordPress Theme and Plugin