ಬೆಂಗಳೂರು: ರಾಜಧಾನಿಯ ಗಾಂಧಿನಗರದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 180 ನಕ್ಷತ್ರ ಆಮೆಗಳನ್ನು (Star Tortoises) ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಡಿಆರ್ಐ ಅಧಿಕಾರಿಗಳು, ಟ್ರಾಲಿ ಬ್ಯಾಗ್ನಲ್ಲಿ ನಕ್ಷತ್ರ ಆಮೆಗಳನ್ನುಿಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಹತ್ತು ಸಾವಿರಕ್ಕೆ ಮಾರಾಟದ ಸಂಚು: ಮೂಲಗಳ ಪ್ರಕಾರ, ಈ ನಕ್ಷತ್ರ ಆಮೆಗಳನ್ನು ತಲಾ 10,000 ರೂಪಾಯಿಗೆ ಮಾರಾಟ…
ಬೆಂಗಳೂರು: ರಾಜ್ಯದ ಶಿಕ್ಷಕ ಸಮುದಾಯಕ್ಕೆ ಸರ್ಕಾರ ಬಿಗ್ ಗಿಫ್ಟ್ ನೀಡಿದ್ದು, ಇನ್ನು ಮುಂದೆ ಶಿಕ್ಷಕರು ತಮ್ಮ ಹೆಸರಿನ ಮೊದಲು ‘Tr’ (Teacher) ಎಂಬ ಗೌರವಪೂರ್ವಕ ಪೂರ್ವಪ್ರತ್ಯಯವನ್ನು (Prefix) ಬಳಸಲು ಅಧಿಕೃತ ಅನುಮತಿ ನೀಡಿದೆ. ಉತ್ತಮ ಸಮಾಜ ನಿರ್ಮಾಣ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ವ್ಯಕ್ತಿತ್ವ ವಿಕಾಸದಲ್ಲಿ ಶಿಕ್ಷಕರ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಈ ಗೌರವ ಸಲ್ಲಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸುದ್ದಿಯ ಮುಖ್ಯಾಂಶಗಳು: ಸೆ. 5ರಿಂದಲೇ ಜಾರಿ: ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯಿಂದಲೇ…