Skip to main content

Police Roundup

ಅಪರಾಧ

ಪೊಲೀಸ್ ಠಾಣೆಯ ಮೇಲೆಯೇ ಲೋಕಾಯುಕ್ತ ದಾಳಿ – ಲಂಚ ಪಡೆಯುತ್ತಿದ್ದ ಕಾನ್ಸ್‌ಟೇಬಲ್ ವಶಕ್ಕೆ!

ಕಲಬುರಗಿ: ಜಿಲ್ಲೆಯ ಬ್ರಹ್ಮಪೂರ ಪೊಲೀಸ್ ಠಾಣೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಲಂಚ ಪಡೆಯುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬನನ್ನು ರೆಡ್‌ಹ್ಯಾಂಡ್‌ ಆಗಿ ವಶಕ್ಕೆ ಪಡೆದಿದ್ದಾರೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ತವರೂರಿನಲ್ಲೇ ಈ ಘಟನೆ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.   ​ರೂ. 20,000 ಲಂಚ ಸ್ವೀಕರಿಸುವಾಗ ರೆಡ್‌ಹ್ಯಾಂಡ್: ಎಂಒಬಿ (MOB) ವಿಚಾರಕ್ಕೆ ಸಂಬಂಧಿಸಿದಂತೆ ಹಣ ನೀಡದಿದ್ದರೆ ಗಡಿಪಾರು ಮಾಡುವುದಾಗಿ ಬೆದರಿಕೆ ಒಡ್ಡಲಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ 20,000 ರೂಪಾಯಿ…

Read More

ಸಾಗರ: ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ – 20 ವರ್ಷದ ಯುವಕ ದುರ್ಮರಣ

ಸಾಗರ: ಚಾಲಕನ ನಿಯಂತ್ರಣ ತಪ್ಪಿ ಟೈಲ್ಸ್ ತುಂಬಿದ್ದ ಟಾಟಾ ಏಸ್ ವಾಹನವೊಂದು ಪಲ್ಟಿಯಾಗಿ, ಹಿಂಬದಿಯಲ್ಲಿ ಕುಳಿತಿದ್ದ 20 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣಕ್ಕೀಡಾದ ಭೀಕರ ಘಟನೆ ಸಾಗರ ತಾಲೂಕಿನ ಬಳೆಗಾರು ಗ್ರಾಮದ ಸಮೀಪ ನಡೆದಿದೆ.   ​ಬಳಸಗೋಡು ಗ್ರಾಮದ ಹರೀಶ್ ಎಂಬುವವರ ಪುತ್ರ ರಾಕೇಶ್ (20) ಮೃತಪಟ್ಟ ದುರದೃಷ್ಟಕರ ಯುವಕ.   ​ಘಟನೆಯ ವಿವರ: ಟೈಲ್ಸ್ ಸಾಮಗ್ರಿಗಳನ್ನು ಹೇರಿಕೊಂಡು ಸಾಗರದಿಂದ ತಾಳಗುಪ್ಪ ಕಡೆಗೆ ಹೊರಟಿದ್ದ ಟಾಟಾ ಏಸ್ ವಾಹನ ಬಳೆಗಾರು ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ…

Read More

Solverwp- WordPress Theme and Plugin