ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಉಪವಿಭಾಗದ ಕುಡಚಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ ಒಂದು ಬೈಕ್ ಕಳವು ಪ್ರಕರಣದ ಸುಳಿವು ಬೆನ್ನತ್ತಿ ಹೋಗಿ ಬರೋಬ್ಬರಿ 20 ಕದ್ದ ಬೈಕ್ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರಜಿಲ್ಲಾ ಬೈಕ್ ಕಳ್ಳನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ರಾಯಭಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ನಿವಾಸಿ ಮಲಗೌಡ ಅಣ್ಣಾಸಾಹೇಬ್ ಪಾಟೀಲ್ (38) ಬಂಧಿತ ಆರೋಪಿಯಾಗಿದ್ದಾನೆ. ಕೆಲ ದಿನಗಳ ಹಿಂದೆ ರಾಯಭಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಜಾತ್ರೆಗೆ ಬಂದಿದ್ದ ಪುಷ್ಪಾ ಮಹಾದೇವ್ ನಂದಕೂರ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸೌಂದರ್ಯವನ್ನು ಕಾಪಾಡುವ ಹಾಗೂ ಸಾರ್ವಜನಿಕ ಸ್ಥಳಗಳ ಅಂದವನ್ನು ಉಳಿಸುವ ನಿಟ್ಟಿನಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆ (BCity) ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್ಗಳು ಹಾಗೂ ಫ್ಲೆಕ್ಸ್ಗಳ ವಿರುದ್ಧ ಬೃಹತ್ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ. ಪಾಲಿಕೆಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಈ ವಿಶೇಷ ಕಾರ್ಯಾಚರಣೆಯಲ್ಲಿ ನಗರದ ಪ್ರಮುಖ ರಸ್ತೆಗಳು ಹಾಗೂ ಸರ್ಕಲ್ಗಳಲ್ಲಿದ್ದ ನೂರಾರು ಕಾನೂನುಬಾಹಿರ ಬ್ಯಾನರ್ಗಳನ್ನು ತೆರವುಗೊಳಿಸಲಾಗಿದೆ. ನಗರದ ಸೌಂದರ್ಯಕ್ಕೆ ಧಕ್ಕೆ ತರುತ್ತಿದ್ದ ಹಾಗೂ ವಾಹನ ಸವಾರರ ಗಮನ ಬೇರೆಡೆ ಸೆಳೆದು ಅಪಘಾತಗಳಿಗೆ…