ಬೆಂಗಳೂರು: ಮದ್ಯ ಖರೀದಿಸುವ ವೇಳೆ ದರದ ವಿಚಾರಕ್ಕೆ ಸಂಬಂಧಿಸಿದಂತೆ ಶುರುವಾದ ವಾಗ್ವಾದವು ಮಾರಾಮಾರಿಗೆ ತಿರುಗಿ, ಯುವಕರ ಗುಂಪೊಂದು ಬಾರ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಗರದ ನಾಗರಬಾವಿಯಲ್ಲಿರುವ ಮಿಲೇನಿಯಮ್ ಬಾರ್ನಲ್ಲಿ ನಡೆದಿದೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಮದ್ಯ ಖರೀದಿಸಲು ಬಂದಿದ್ದ ಯುವಕರ ಗುಂಪು ಹಾಗೂ ಬಾರ್ ಸಿಬ್ಬಂದಿ ನಡುವೆ ಮದ್ಯದ ದರದ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ರೊಚ್ಚಿಗೆದ್ದ ಯುವಕರು ಬಾರ್ ಸಿಬ್ಬಂದಿ ಮೇಲೆ…
ಬಳ್ಳಾರಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ, ಜಪ್ತಿ ಮಾಡಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆಯು ನ್ಯಾಯಾಲಯದ ಆದೇಶದಂತೆ ಶನಿವಾರ ಯಶಸ್ವಿಯಾಗಿ ನಾಶಪಡಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ಸುಮನ್ ಡಿ. ಪೆನ್ನೇಕರ್ ಅವರ ನೇರ ನೇತೃತ್ವದಲ್ಲಿ ಈ ಇಡೀ ಕಾರ್ಯಾಚರಣೆ ನಡೆದಿದೆ. ವಿವಿಧ ಅಕ್ರಮ ಮಾದಕ ವಸ್ತುಗಳ ಪ್ರಕರಣಗಳಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ಒಟ್ಟು 15.740 ಕೆ.ಜಿ. ತೂಕದ…