ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಾಖಲೆಗಳಿಲ್ಲದ ಕೋಟಿ ಕೋಟಿ ಅಕ್ರಮ ನಗದಿನ ಬೇಟೆಯಾಗಿದೆ. ನಗರದ ಕುರುಬರಹಳ್ಳಿಯ ಕೈಗಾರಿಕಾ ಶೆಡ್ ಒಂದರ ಮೇಲೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭರ್ಜರಿ ದಾಳಿ ನಡೆಸಿದ್ದು, ನಾಲ್ಕು ಬ್ಯಾಗ್ಗಳಲ್ಲಿ ಅಡಗಿಸಿಡಲಾಗಿದ್ದ ಬರೋಬ್ಬರಿ ₹2 ಕೋಟಿ 98 ಲಕ್ಷದ 900 ರೂಪಾಯಿ ನಗದನ್ನು ಜಪ್ತಿ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ನಾಗರಾಜ್ ಮತ್ತು ವೆಂಕಟೇಶ್ ಎಂಬುವವರನ್ನು ಪೊಲೀಸರು ಜೈಲಿಗಟ್ಟಿದ್ದಾರೆ. ಜೂನ್ 2 ರಂದು ಮಹಾಲಕ್ಷ್ಮೀ ಲೇಔಟ್ ಠಾಣೆಯ ಪಿಎಸ್ಐ ರಾಕೇಶ್ ಹಾಗೂ ಸಿಬ್ಬಂದಿ…
ಖಮ್ಮಂ: ಕಟ್ಟಡ ನಿರ್ಮಾಣದ ಅನುಮತಿ ಪತ್ರ (Building Permission) ನೀಡಲು ಸಾರ್ವಜನಿಕರಿಂದ ₹25,000 ಲಂಚ ಪಡೆಯುತ್ತಿದ್ದ ಖಮ್ಮಂ ಜಿಲ್ಲೆಯ ಪಂಚಾಯತ್ ಕಾರ್ಯದರ್ಶಿಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳದ (ACB) ಬಲೆಗೆ ಬಿದ್ದಿದ್ದಾರೆ. ಬಾಧಿತ ದೂರುದಾರರು ಕಟ್ಟಡ ಅನುಮತಿಗಾಗಿ ಪಂಚಾಯತ್ ಕಚೇರಿಗೆ ಅಲೆದಾಡುತ್ತಿದ್ದರು. ಆದರೆ, ಪಂಚಾಯತ್ ಕಾರ್ಯದರ್ಶಿಯು ₹25,000 ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದರು. ಲಂಚ ನೀಡಲು ಇಷ್ಟವಿಲ್ಲದ ದೂರುದಾರರು ತಕ್ಷಣವೇ ಎಸಿಬಿ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ಶನಿವಾರದಂದು ವ್ಯವಸ್ಥಿತವಾಗಿ ಕಾರ್ಯಾಚರಣೆ…