Skip to main content

Police Roundup

ಅಪರಾಧ

ಹಲಸೂರು: ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ; ಮೊದಲ ಯತ್ನದಲ್ಲೇ ಸಿಕ್ಕಿಬಿದ್ದ ತಮಿಳುನಾಡು ಮೂಲದ ಖದೀಮ!

ಬೆಂಗಳೂರು: ನಗರದ ಹಲಸೂರಿನಲ್ಲಿ ನಡೆದಿದ್ದ ಜಾಣ್ಮೆಯ ಕಳ್ಳತನ ಪ್ರಕರಣವೊಂದನ್ನು ಭೇದಿಸುವಲ್ಲಿ ಹಲಸೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಅಂಗಡಿಯೊಂದರ ಗೋಡೆ ಕೊರೆದು ಬರೋಬ್ಬರಿ 10 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ತಮಿಳುನಾಡು ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.   ​ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ತೇಜು ಎಂದು ಗುರುತಿಸಲಾಗಿದೆ. ಬಂಧಿತನಿಂದ ಸದ್ಯ ಸುಮಾರು 5 ಕೆಜಿ ತೂಕದ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.   ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ತೇಜುಗೆ ಇದೇ…

Read More

ರೌಡಿಶೀಟರ್‌ಗಳು, ಮೀಟರ್ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ; 14 ಮಂದಿಗೆ ಶಾಕ್!

ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ರೌಡಿ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಬುಧವಾರ ಮುಂಜಾನೆ ಮುಂಡಗೋಡ ಪಟ್ಟಣದಾದ್ಯಂತ ರೌಡಿಶೀಟರ್‌ಗಳು ಹಾಗೂ ಅಕ್ರಮ ಬಡ್ಡಿ ವ್ಯವಹಾರ ನಡೆಸುತ್ತಿರುವವರ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ ವ್ಯಾಪಕ ಶೋಧ ಕಾರ್ಯ ನಡೆಸಿದ್ದಾರೆ.   ​ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ದೀಪನ್ ಎಂ.ಎನ್. ಅವರ ಖಡಕ್ ನಿರ್ದೇಶನದಂತೆ ಹಾಗೂ ಶಿರಸಿ ಡಿವೈಎಸ್ಪಿ ಗೀತಾ…

Read More

Solverwp- WordPress Theme and Plugin