Skip to main content

Police Roundup

ಅಪರಾಧ

ಜೂಜಾಟ ಅಡ್ಡೆಗಳ ಮೇಲೆ ಪೊಲೀಸರ ಭರ್ಜರಿ ದಾಳಿ: 49 ಮಂದಿ ಜೂಜುಕೋರರ ಬಂಧನ, ₹3.78 ಲಕ್ಷ ನಗದು ವಶ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ವಿವಿಧೆಡೆ ಅಕ್ರಮವಾಗಿ ನಡೆಯುತ್ತಿದ್ದ ಜೂಜಾಟದ ಅಡ್ಡೆಗಳ ಮೇಲೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಏಕಕಾಲದಲ್ಲಿ ಭರ್ಜರಿ ದಾಳಿ ನಡೆಸಿದ್ದು, 49 ಮಂದಿ ಜೂಜುಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿ ವೇಳೆ ಜೂಜಾಟಕ್ಕೆ ಪಣವಾಗಿಟ್ಟಿದ್ದ ₹3.78 ಲಕ್ಷ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.   ಕೊಳ್ಳೇಗಾಲ ತಾಲೂಕಿನಾದ್ಯಂತ ಪಾರ್ಟಿ ಹಾಲ್‌ಗಳಲ್ಲಿ ಕಾನೂನುಬಾಹಿರವಾಗಿ ಇಸ್ಪೀಟ್ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಗ್ರಾಮಾಂತರ ಪೊಲೀಸರು ಮೂರು ಪ್ರತ್ಯೇಕ ಸ್ಥಳಗಳ ಮೇಲೆ ದಾಳಿ ಸಂಘಟಿಸಿದ್ದರು.   ಕೊಳ್ಳೇಗಾಲ…

Read More

ಮೈಸೂರು: ಕಾಮುಕನ ಬ್ಲ್ಯಾಕ್‌ಮೇಲ್‌ಗೆ ಒಂದೇ ಕುಟುಂಬದ ಮೂವರು ಬಲಿ; ಡೆತ್‌ನೋಟ್ ಬರೆದಿಟ್ಟು ಯುವತಿ, ಪೋಷಕರು ಆತ್ಮಹತ್ಯೆ!

ಮೈಸೂರು: ಯುವಕನೊಬ್ಬನ ನಿರಂತರ ಬ್ಲ್ಯಾಕ್‌ಮೇಲ್ ಹಾಗೂ ಮಾನಸಿಕ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ಮನಕಲಕುವ ಘಟನೆ ಮೈಸೂರು ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ.   ​ಗ್ರಾಮದ ನಿವಾಸಿಗಳಾದ ರಕ್ಷಿತಾ, ಆಕೆಯ ತಾಯಿ ನಾಗರತ್ನ ಹಾಗೂ ತಂದೆ ಶಿವಣ್ಣ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳಾಗಿದ್ದಾರೆ. ಸಾವಿಗೂ ಮುನ್ನ ಮೂವರೂ ಸೇರಿ ತಮ್ಮ ಸಾವಿಗೆ ಕಾರಣವಾದ ಕಿರಾತಕನ ಹೆಸರನ್ನು ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾರೆ.   ​ಮೃತ ರಕ್ಷಿತಾಗೆ ಇತ್ತೀಚೆಗಷ್ಟೇ ಬೇರೆ ಯುವಕನೊಂದಿಗೆ ಮದುವೆ ನಿಶ್ಚಯವಾಗಿತ್ತು….

Read More

Solverwp- WordPress Theme and Plugin