Skip to main content

Police Roundup

ಅಪರಾಧ

ಬೆಂಗಳೂರು ನಗರ ಜಿಲ್ಲೆಯಲ್ಲಿ ಬೃಹತ್ ಕಾರ್ಯಾಚರಣೆ: 23.33 ಕೋಟಿ ರೂ. ಮೌಲ್ಯದ 6 ಎಕರೆಗೂ ಅಧಿಕ ಸರ್ಕಾರಿ ಜಮೀನು ಒತ್ತುವರಿ ತೆರವು!

ಬೆಂಗಳೂರು: ರಾಜಧಾನಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಭೂಮಾಫಿಯಾಗೆ ಜಿಲ್ಲಾಡಳಿತವು ಭರ್ಜರಿ ಶಾಕ್ ನೀಡಿದೆ. ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ಅವರ ಖುದ್ದು ನೇತೃತ್ವದಲ್ಲಿ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ, ಅಕ್ರಮವಾಗಿ ಒತ್ತುವರಿಯಾಗಿದ್ದ ಬರೋಬ್ಬರಿ 23 ಕೋಟಿ 33 ಲಕ್ಷ ರೂ. ಮೌಲ್ಯದ 6 ಎಕರೆ 0.07 ಗುಂಟೆ ಸರ್ಕಾರಿ ಜಮೀನನ್ನು ಯಶಸ್ವಿಯಾಗಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.   ​ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ತಂಡಗಳು ಭಾನುವಾರ ಏಕಕಾಲದಲ್ಲಿ ತಮ್ಮ…

Read More

ರೌಡಿ ಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ಅನಿರೀಕ್ಷಿತ ದಾಳಿ: ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ತಪಾಸಣೆ

ದೊಡ್ಡಬಳ್ಳಾಪುರ: ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ನಿವಾಸಗಳ ಮೇಲೆ ಪೊಲೀಸರು ಅನಿರೀಕ್ಷಿತ ದಾಳಿ ನಡೆಸಿ ವ್ಯಾಪಕ ಪರಿಶೀಲನೆ ನಡೆಸಿದ್ದಾರೆ.   ​ದೊಡ್ಡಬಳ್ಳಾಪುರ ಡಿವೈಎಸ್‌ಪಿ ಪಾಂಡುರಂಗ ಅವರ ಖುದ್ದು ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಉಪವಿಭಾಗದ ವ್ಯಾಪ್ತಿಗೆ ಒಳಪಡುವ 45ಕ್ಕೂ ಹೆಚ್ಚು ಸಕ್ರಿಯ ರೌಡಿ ಶೀಟರ್‌ಗಳ ಮನೆಗಳನ್ನು ಏಕಕಾಲದಲ್ಲಿ ತಪಾಸಣೆಗೆ ಒಳಪಡಿಸಲಾಯಿತು.   ​ಈ ಬೃಹತ್ ಕಾರ್ಯಾಚರಣೆಯಲ್ಲಿ ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ,…

Read More

Solverwp- WordPress Theme and Plugin