Skip to main content

Police Roundup

ಅಪರಾಧ

ಮೈಸೂರು: ಲೈಸೆನ್ಸ್ ಇಲ್ಲದೆ ಪಬ್ ನಿರ್ವಹಣೆ; ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ — ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಇಲ್ಲಿನ ದಟ್ಟಗಳ್ಳಿಯ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳವಳಕಾರಿ ಸಂಗತಿಯೊಂದು ಬೆಳಕಿಗೆ ಬಂದಿದ್ದು, ಯಾವುದೇ ಅಧಿಕೃತ ಲೈಸೆನ್ಸ್ (ಪರವಾನಗಿ) ಇಲ್ಲದೆಯೇ ಈ ಪಬ್ ಅನ್ನು ಅಕ್ರಮವಾಗಿ ನಡೆಸಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.   ​ಘಟನೆಗೆ ಸಂಬಂಧಿಸಿದಂತೆ ಪಬ್ ಮಾಲೀಕನ ವಿರುದ್ಧ ಈಗಾಗಲೇ ದೂರು ದಾಖಲಾಗಿದ್ದು, ಸಮಗ್ರ ತನಿಖೆ ಪ್ರಗತಿಯಲ್ಲಿದೆ. ಮತ್ತೊಂದೆಡೆ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯ ಉಪ ಆಯುಕ್ತ (ಡಿಸಿ) ನಾಗರಾಜಪ್ಪ ಅವರನ್ನು ಅಮಾನತುಗೊಳಿಸಲು ಉನ್ನತ ಮಟ್ಟದ ಶಿಫಾರಸು ಮಾಡಲಾಗಿದೆ….

Read More

ದೊಡ್ಡಬಳ್ಳಾಪುರ: ಸಣ್ಣ ಕಾರಣಕ್ಕೆ ಜಗಳ — ಅಳಿಯನ ಹಲ್ಲೆಯಿಂದ ಮಾವ ಸಾವು

ದೊಡ್ಡಬಳ್ಳಾಪುರ: ಇಲ್ಲಿನ ನೇರಳಘಟ್ಟ ಕಾಲೋನಿಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನ ಹಲ್ಲೆಗೆ ಒಳಗಾಗಿದ್ದ ಮಾವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ​ನೇರಳಘಟ್ಟ ಕಾಲೋನಿ ನಿವಾಸಿ ನರಸಪ್ಪ (61) ಕೊಲೆಯಾದ ದುರ್ದೈವಿ. ಹಲ್ಲೆ ನಡೆಸಿದ ಆರೋಪಿಯನ್ನು ಅಳಿಯ ಲಕ್ಷ್ಮಣ (40) ಎಂದು ಗುರುತಿಸಲಾಗಿದೆ.   ಜೂನ್ 14ರಂದು ನರಸಪ್ಪ ಅವರು ಯಾವುದೋ ಕ್ಷುಲ್ಲಕ ಕಾರಣಕ್ಕೆ ತಮ್ಮ ಮಗಳೊಂದಿಗೆ (ಲಕ್ಷ್ಮಣನ ಪತ್ನಿ) ಜಗಳ ತೆಗೆದು, ಆಕೆಯ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ತೀವ್ರ ಕೋಪಗೊಂಡ ಅಳಿಯ…

Read More

Solverwp- WordPress Theme and Plugin