Skip to main content

Police Roundup

ಅಪರಾಧ

ಭ್ರಷ್ಟಾಚಾರದ ಪರಾಕಾಷ್ಠೆ; ಹೈದರಾಬಾದ್ ಚೀಫ್ ಎಂಜಿನಿಯರ್ ಮನೆಯಲ್ಲಿ ಸಿಕ್ಕ 200 ಕೋಟಿಯ ‘ಕುಬೇರನ ಖಜಾನೆ’ ಕಂಡು ಸಾರ್ವಜನಿಕರ ದೀರ್ಘ ನಿಟ್ಟುಸಿರು!

ಸಾರ್ವಜನಿಕರ ತೆರಿಗೆ ಹಣ ಹಾಗೂ ರಸ್ತೆಗಳ ದುರಸ್ತಿಗೆ ಬಳಕೆಯಾಗಬೇಕಿದ್ದ ಕೋಟ್ಯಂತರ ರೂಪಾಯಿ ಹಣ ಅಧಿಕಾರಿಗಳ ಸ್ವಾರ್ಥಕ್ಕೆ ಬಲಿಯಾಗುತ್ತಿರುವುದಕ್ಕೆ ಜೀವಂತ ಸಾಕ್ಷಿಯೊಂದು ಹೈದರಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ರಸ್ತೆ ಮತ್ತು ಕಟ್ಟಡಗಳ ಇಲಾಖೆಯ (R&B) ಚೀಫ್ ಎಂಜಿನಿಯರ್ ಒಬ್ಬರ ಮನೆಯ ಮೇಲೆ ನಡೆದ ದಾಳಿಯಲ್ಲಿ ಪತ್ತೆಯಾಗಿರುವ ಸಂಪತ್ತಿನ ರಾಶಿ ಇಡೀ ದೇಶವೇ ಮೂಗಿನ ಮೇಲೆ ಬೆರಳಿಡುವಂತೆ ಮಾಡಿದೆ.   ಸಂಬಂಧಪಟ್ಟ ತನಿಖಾ ಸಂಸ್ಥೆಗಳು ನಡೆಸಿದ ಈ ಆಕಸ್ಮಿಕ ದಾಳಿಯಲ್ಲಿ ಕಂತೆ ಕಂತೆ ನೋಟುಗಳ ರಾಶಿ, ಕೆಜಿಗಟ್ಟಲೆ ಚಿನ್ನದ ಒಡವೆಗಳು…

Read More

ಹಾಸನ ಕೃಷಿ ಕಾಲೇಜು ಹಾಸ್ಟೆಲ್‌ನಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!

ಹಾಸನ: ತಾಲೂಕಿನ ಗಾಡೇನಹಳ್ಳಿಯಲ್ಲಿರುವ ಕೃಷಿ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ರಾತ್ರಿ ನೀಡಿದ ಆಹಾರದಲ್ಲಿ ಹಲ್ಲಿ ಬಿದ್ದಿದ್ದು, ಅದನ್ನು ಸೇವಿಸಿದ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಫುಡ್ ಪಾಯಿಸನ್ (ಆಹಾರ ವಿಷಪೂರಿತ) ಆಗಿ ತೀವ್ರ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ​ ನಿನ್ನೆ ರಾತ್ರಿ ಎಂದಿನಂತೆ ವಿದ್ಯಾರ್ಥಿನಿಯರು ಹಾಸ್ಟೆಲ್‌ನಲ್ಲಿ ಊಟ ಮಾಡುತ್ತಿದ್ದಾಗ, ಆಹಾರದಲ್ಲಿ ಹಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಅಷ್ಟರಗಾಗಲೇ ಅದೇ ಆಹಾರವನ್ನು ಸೇವಿಸಿದ್ದ ಹಲವು ವಿದ್ಯಾರ್ಥಿನಿಯರಲ್ಲಿ ವಾಂತಿ, ತಲೆಸುತ್ತು ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಕಾಲೇಜು ಸಿಬ್ಬಂದಿ ಅಸ್ವಸ್ಥಗೊಂಡ 15ಕ್ಕೂ…

Read More

Solverwp- WordPress Theme and Plugin