Skip to main content

Police Roundup

ಅಪರಾಧ

ಆಸ್ತಿ ಜಗಳಕ್ಕೆ ಜಾತಿ ನಿಂದನೆ ಕೇಸ್: ದೂರು ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಸಿವಿಲ್ ಸ್ವರೂಪದ ಆಸ್ತಿ ವಿವಾದಕ್ಕೆ ಜಾತಿ ನಿಂದನೆ ಹಾಗೂ ಬೆದರಿಕೆಯ ಬಣ್ಣ ಬಳಿದು ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಕಾನೂನು ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ದೂರುದಾರರನ್ನು ನ್ಯಾಯಾಲಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.   ​ಆನೇಕಲ್ ತಾಲೂಕಿನ ಮಂಜುನಾಥ್ ಸೇರಿದಂತೆ ಏಳು ಜನರ ವಿರುದ್ಧ ಜಿಗಣಿಯ ಜಮೀನೊಂದಕ್ಕೆ ಸಂಬಂಧಿಸಿದಂತೆ ಸಮಾಧಿ ಕಲ್ಲು ತೆರವುಗೊಳಿಸಿ, ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಉಮಾ ಎಂಬ ಮಹಿಳೆ ದೂರು ನೀಡಿದ್ದರು. ಇದರನ್ವಯ ಎಸ್‌ಸಿ-ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ…

Read More

12 ವರ್ಷಗಳ ಹಳೆಯ ದ್ವೇಷ: ಹುಬ್ಬಳ್ಳಿ ಕೊಲೆ ಪ್ರಕರಣಕ್ಕೆ ಪ್ರಮುಖ ತಿರುವು; ತಾಯಿ-ಮಗ ಸೇರಿದಂತೆ ಆರೋಪಿಗಳ ಬಂಧನ

ಹುಬ್ಬಳ್ಳಿ: ನಗರದಲ್ಲಿ ಇತ್ತೀಚೆಗೆ ನಡೆದಿದ್ದ ದಾದಾಪೀರ್ ಎಂಬುವವರ ಕೊಲೆ ಪ್ರಕರಣವು 12 ವರ್ಷಗಳ ಹಳೆಯ ಹತ್ಯೆಯೊಂದರ ಸೇಡಿನ ಭಾಗ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಹಾಗೂ ಆಕೆಯ ಕಿರಿಯ ಮಗ ಸೇರಿದಂತೆ ಮುಖ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.   ​ಘಟನೆಯ ಹಿನ್ನೆಲೆ: ವರದಿಗಳ ಪ್ರಕಾರ, 2015ರಲ್ಲಿ ಮಾರುತಿ ತಳಕಲ್ ಎಂಬ ಯುವಕನ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ದಾದಾಪೀರ್ ಆರೋಪಿಯಾಗಿದ್ದರೂ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 2017ರಲ್ಲಿ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದ. ಆದರೆ, ಮೃತನ ತಾಯಿ ಶಕುಂತಲಾ…

Read More

Solverwp- WordPress Theme and Plugin