ಬಂಟ್ವಾಳ: ತಾಲೂಕಿನಲ್ಲಿ ನಡೆದ ಅಕ್ರಮ ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಕಾನೂನು ಕುಣಿಕೆ ಬಿಗಿಗೊಳಿಸಿದ್ದು, ಕೃತ್ಯ ನಡೆದ ಸ್ಥಳವಾದ ಆರೋಪಿಯ ಮನೆ ಹಾಗೂ ದನದ ಕೊಟ್ಟಿಗೆಯನ್ನು ಅಧಿಕೃತವಾಗಿ ಜಪ್ತಿ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಸಜೀಪ ಮೂಡಾ ಗ್ರಾಮದ ಕೊಳಕೆ ಪಂಜಾಜೆ ಪ್ರದೇಶದಲ್ಲಿ ಈ ಮಹತ್ವದ ಕಾನೂನು ಕ್ರಮ ಜರುಗಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಕ್ರಮಾಂಕ 68/2026ರ ಪ್ರಕರಣದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ…
ಕಾರವಾರ: ಜಿಲ್ಲೆಯಲ್ಲಿ ದೇವಸ್ಥಾನಗಳನ್ನೇ ಗುರಿಯಾಗಿಸಿಕೊಂಡು ಸರಣಿ ಕಳ್ಳತನ ನಡೆಸುತ್ತಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸುವಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಭರ್ಜರಿ ಯಶಸ್ಸು ಗಳಿಸಿದ್ದಾರೆ. ದೂರು ದಾಖಲಾದ ಕೇವಲ 24 ಗಂಟೆಗಳ ಒಳಗೆ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಲ್ಲದೆ ಲಕ್ಷಾಂತರ ರೂಪಾಯಿ ಮೌಲ್ಯದ ಪೂಜಾ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಕಾರವಾರದ ಗಿಂಡಿವಾಡ ಮೂಲದ ವಿನಯ ಅಲಿಯಾಸ್ ವಿನಾಯಕ ದಯಾನಂದ ಗಾಂವ್ಕರ್ (40) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿಯಿಂದ ಅಂದಾಜು 87,000 ರೂ….