ಮೈಸೂರು: ಮೈಸೂರು ಜಿಲ್ಲಾ ಪ್ರವಾಸದ ಕೈಗೊಂಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಇಂದು ನಗರದ ಮುಖ್ಯ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಮಹಿಳಾ ಪ್ರಯಾಣಿಕರಿಗೆ ಕಲ್ಪಿಸಲಾಗಿರುವ ಮೂಲಭೂತ ಸೌಕರ್ಯಗಳನ್ನು ಖುದ್ದಾಗಿ ಪರಿಶೀಲಿಸಿದರು. ತಪಾಸಣೆ ವೇಳೆ ಬಸ್ ನಿಲ್ದಾಣದಲ್ಲಿರುವ ಮಹಿಳಾ ಆಸನ ವ್ಯವಸ್ಥೆ, ಶಿಶು ಆರೈಕೆ ಕೇಂದ್ರ (ಮಕ್ಕಳಿಗೆ ಹಾಲುಣಿಸುವ ಕೊಠಡಿ), ಶುದ್ಧ ಕುಡಿಯುವ ನೀರಿನ ಪೂರೈಕೆ ಹಾಗೂ ಶೌಚಾಲಯಗಳ ನೈರ್ಮಲ್ಯ ಸ್ಥಿತಿಗತಿಯನ್ನು ಅಧಿಕಾರಿಗಳೊಂದಿಗೆ ಪರಿಶೀಲನೆಗೆ ಒಳಪಡಿಸಲಾಯಿತು. ಮಹಿಳಾ ಸಿಬ್ಬಂದಿಯಿಂದ ಸಾಲು ಸಾಲು ದೂರು:…
ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇಂದು ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಹಾಸ್ಟೆಲ್ಗಳ ಕಿಚನ್ಗಳಿಗೆ ದಿಢೀರ್ ದಾಳಿ ನಡೆಸಿದ್ದಾರೆ. ತಪಾಸಣೆ ವೇಳೆ ಅಧಿಕಾರಿಗಳು ಒಟ್ಟು 34 ವೈದ್ಯಕೀಯ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಭೇಟಿ ನೀಡಿ ಕೂಲಂಕುಷವಾಗಿ ಪರಿಶೀಲನೆ ನಡೆಸಿದರು. ಈ ಪರಿಶೀಲನೆಯಲ್ಲಿ ನಿಯಮ ಉಲ್ಲಂಘನೆ ಹಾಗೂ ಅಸಮರ್ಪಕ ನೈರ್ಮಲ್ಯ ಕಂಡುಬಂದ ಹಿನ್ನೆಲೆಯಲ್ಲಿ 5 ಕ್ಯಾಂಟೀನ್ಗಳಿಗೆ ತಕ್ಷಣವೇ ನೋಟೀಸ್ ಜಾರಿ ಮಾಡಲಾಗಿದೆ. ದಾಳಿ ವೇಳೆ…