ಚಿಕ್ಕಬಳ್ಳಾಪುರ: ಜಮೀನಿನ ಖಾತೆ ಮಾಡಿಕೊಡಲು ಬೃಹತ್ ಮೊತ್ತದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಂಗಮಕೋಟೆ ನಾಡಕಚೇರಿಯ ಸೆಕ್ರೆಟರಿ ಮೋಹನ್ ಕುಮಾರ್ ಎಂಬುವವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿ ಸೆಕ್ರೆಟರಿ ಮೋಹನ್ ಕುಮಾರ್, ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ರೈತ ಬೈರೇಗೌಡ ಎಂಬುವವರಿಂದ ಒಟ್ಟು 7 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ, ಕೆಲಸ ಆರಂಭಿಸಲು 3 ಲಕ್ಷ ರೂಪಾಯಿ ಮುಂಗಡ ಹಣ ನೀಡುವಂತೆ ಒತ್ತಾಯಿಸಿದ್ದರು ಎನ್ನಲಾಗಿದೆ. ಈ ಕುರಿತು ಸಂತ್ರಸ್ತ ರೈತ ಬೈರೇಗೌಡ…
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ “Rent a Boyfriend” (ಬಾಡಿಗೆಗೆ ಗೆಳೆಯ) ಎಂಬ ವಿಚಿತ್ರ ಹಾಗೂ ಆಕರ್ಷಕ ಜಾಹೀರಾತುಗಳನ್ನು ಮುನ್ನಲೆಗೆ ತಂದು ಸಾರ್ವಜನಿಕರನ್ನು ವಂಚಿಸುವ ಹೊಸ ಜಾಲವೊಂದು ಸಕ್ರಿಯವಾಗಿದೆ. ಕಾಫಿ ಡೇಟ್, ಸಿನಿಮಾ ಅಥವಾ ಹೊರಾಂಗಣ ಸುತ್ತಾಟಕ್ಕೆ ಇಂತಿಷ್ಟು ದರ ಎಂದು ದರಪಟ್ಟಿ ಪ್ರಕಟಿಸಿ ಜನರನ್ನು ಸೆಳೆಯಲಾಗುತ್ತಿದೆ. ಆದರೆ ಈ ಆಕರ್ಷಕ ಆಫರ್ಗಳ ಹಿಂದೆ ದೊಡ್ಡ ಮಟ್ಟದ ಸೈಬರ್ ಅಪರಾಧ ಅಡಗಿದೆ ಎಂದು ಸೈಬರ್ ತಜ್ಞರು ಮುನ್ನೆಚ್ಚರಿಕೆ ನೀಡಿದ್ದಾರೆ. ವಂಚನೆ ನಡೆಯುವ ಪ್ರಮುಖ ಹಂತಗಳು:…