ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭೀಕರ ಘಟನೆಯೊಂದು ಬೆಳಕಿಗೆ ಬಂದಿದ್ದು, ವಿವಾಹಿತ ಗೃಹಿಣಿಯೊಬ್ಬರು ತಮ್ಮ ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರ ಪೋಷಕರು ಇದು ಆತ್ಮಹತ್ಯೆಯಲ್ಲ, ಪತಿಯೇ ನಡೆಸಿರುವ ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮೃತ ಗೃಹಿಣಿಯನ್ನು ಹುಣಸೂರು ಪುರಸಭೆಯ ಮಾಜಿ ಅಧ್ಯಕ್ಷೆ ಗೀತಾ ನಿಂಗರಾಜು ಅವರ ಪುತ್ರಿ ಸಂಧ್ಯಾ (30) ಎಂದು ಗುರುತಿಸಲಾಗಿದೆ. ಸದ್ಯ ಮೈಸೂರಿನ ಸರಸ್ವತಿಪುರಂನ ಜವರೇಗೌಡ ಪಾರ್ಕ್ ಸಮೀಪದ ನಿವಾಸದಲ್ಲಿ ಈ ಆಘಾತಕಾರಿ ಘಟನೆ ಸಂಭವಿಸಿದೆ. ಕೆಲವು…
ಬೆಳಗಾವಿ: ಮುಸ್ಲಿಂ ಯುವಕನೊಬ್ಬನ ನಿರಂತರ ಕಿರುಕುಳಕ್ಕೆ ಬೇಸತ್ತು ಅಪ್ರಾಪ್ತ ಹಿಂದೂ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೋಷಕರು ನೀಡಿದ ದೂರಿನನ್ವಯ ಪೊಲೀಸರು ಆರೋಪಿಯನ್ನು ತಕ್ಷಣವೇ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಿರಾಜ್ ಕಾಳೆ ಎಂದು ಗುರುತಿಸಲಾಗಿದೆ. ಮನೆ ಕಟ್ಟಡ ಕೆಲಸ ಮಾಡುತ್ತಿದ್ದ ಪಿರಾಜ್ ಕಾಳೆ ಎಂಬ ಯುವಕನಿಗೆ ಪಿಯುಸಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯ ಪರಿಚಯವಾಗಿತ್ತು. ದಿನಗಳೆದಂತೆ ಇಬ್ಬರ ನಡುವೆ ಪ್ರೀತಿ ಶುರುವಾಗಿತ್ತು. ಆದರೆ, ಇವರಿಬ್ಬರ…