Skip to main content

Police Roundup

ಅಪರಾಧ

ಸಾಲಬಾಧೆಗೆ ಮನನೊಂದು ಯುವಕ ಆತ್ಮಹತ್ಯೆ: ಹಾಸನದಲ್ಲಿ ಭೀಕರ ಘಟನೆ

ಹಾಸನ: ಸಾಲದ ಹೊರೆ ತಾಳಲಾರದೆ ಯುವಕನೊಬ್ಬ ನೇಣಿಗೆ ಶರಣಾಗಿರುವ ದುಃಖದ ಘಟನೆ ನಗರದ ವಿದ್ಯಾನಗರದಲ್ಲಿ ನಡೆದಿದೆ. ​ವಿದ್ಯಾನಗರ ನಿವಾಸಿ ಅನಿಲ್ (35) ಆತ್ಮಹತ್ಯೆ ಮಾಡಿಕೊಂಡ ದುರದೃಷ್ಟಕರ ಯುವಕ.   ​ಘಟನೆಯ ವಿವರ: ಅನಿಲ್ ಅವರು ಸುಮಾರು ನಾಲ್ಕು ಲಕ್ಷ ರೂಪಾಯಿಗೂ ಹೆಚ್ಚು ಕೈಸಾಲ ಮಾಡಿಕೊಂಡಿದ್ದರೆನ್ನಲಾಗಿದೆ. ಸಾಲ ತೀರಿಸಲು ಸಾಧ್ಯವಾಗದೇ ತೀವ್ರ ಮನನೊಂದಿದ್ದ ಅವರು, ಬೇರೆ ದಾರಿ ಕಾಣದೆ ಈ ಆತುರದ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.   ​ಘಟನಾ ಸ್ಥಳಕ್ಕೆ ಬಡಾವಣೆ ಠಾಣೆಯ ಪೊಲೀಸರು ಭೇಟಿ ನೀಡಿ…

Read More

ಅಂತರರಾಜ್ಯ ಕಳ್ಳರ ಜಾಲ ಭೇದಿಸಿದ ಕಿತ್ತೂರು ಪೊಲೀಸರು: 5 ಆರೋಪಿಗಳ ಬಂಧನ, ₹22 ಲಕ್ಷ ಮೌಲ್ಯದ ವಸ್ತು ವಶ

ಕಿತ್ತೂರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚುರುಕಿನ ಕಾರ್ಯಾಚರಣೆ ನಡೆಸಿದ ಕಿತ್ತೂರು ಪೊಲೀಸರು, ಅಂತರರಾಜ್ಯ ಕಳ್ಳರ ಜಾಲವನ್ನು ಯಶಸ್ವಿಯಾಗಿ ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಬಾರೀ ಪ್ರಮಾಣದ ಬೆಳ್ಳಿ ಆಭರಣ ಹಾಗೂ ಕಾರನ್ನು ಜಪ್ತಿ ಮಾಡಿಕೊಳ್ಳಲಾಗಿದೆ.   ​ಆರೋಪಿಗಳ ಹಿನ್ನೆಲೆ: ಬಂಧಿತ ಐವರು ಆರೋಪಿಗಳ ಪೈಕಿ ನಾಲ್ವರು ರಾಜಸ್ಥಾನ ಮೂಲದವರಾಗಿದ್ದು, ಮತ್ತೊಬ್ಬ ಮಧ್ಯಪ್ರದೇಶ ಮೂಲದವನೆಂದು ತಿಳಿದುಬಂದಿದೆ. ಇವರು ಸರಣಿ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳರ ತಂಡವಾಗಿದೆ.   ​ವಶಪಡಿಸಿಕೊಂಡ ಸೊತ್ತುಗಳು: ಆರೋಪಿಗಳಿಂದ ಒಟ್ಟು ₹22…

Read More

Solverwp- WordPress Theme and Plugin