Skip to main content

Police Roundup

ಅಪರಾಧ

ಪ್ಯಾಕಿಂಗ್‌ ನಿಯಮ ಉಲ್ಲಂಘನೆ: ರಾಣೇಬೆನ್ನೂರಿನಲ್ಲಿ ೧,೦೩೩ ಕೆ.ಜಿ. ಕೋಳಿ ಮಾಂಸ ಜಪ್ತಿ

ರಾಣೇಬೆನ್ನೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಮಗಳನ್ನು ಉಲ್ಲಂಘಿಸಿ, ಸೂಕ್ತವಾಗಿ ಪ್ಯಾಕ್ ಮಾಡದೆ ಸಾಗಿಸುತ್ತಿದ್ದ ಒಟ್ಟು ೧,೦೩೩ ಕೆ.ಜಿ. ಕೋಳಿ ಮಾಂಸವನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.   ​ಬೆಂಗಳೂರಿನ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆದೇಶದಂತೆ, ಹಾವೇರಿ ಜಿಲ್ಲಾ ಅಂಕಿತಾಧಿಕಾರಿಗಳ ಮಾರ್ಗದರ್ಶನದಲ್ಲಿ ಅಧಿಕಾರಿಗಳು ರಾಣೇಬೆನ್ನೂರು ತಹಶೀಲ್ದಾರರೊಂದಿಗೆ ಆಯೋಜಿಸಿದ್ದ ಜಂಟಿ ಕಾರ್ಯಾಚರಣೆಯಲ್ಲಿ ಆ.೧೩ರಂದು ತಾಲೂಕಿನ ವಿವಿಧ ಮಾಂಸ ಸಂಸ್ಕರಣಾ ಘಟಕಗಳ ಮೇಲೆ ದಾಳಿ ನಡೆಸಿ ಈ ಪರಿಶೀಲನೆ ನಡೆಸಿದ್ದಾರೆ.   ​ವೆಂಕಟೇಶ್ವರ ಹ್ಯಾಚರೀಸ್‌ನಲ್ಲಿ…

Read More

ಹಾವೇರಿ: ಮೊಬೈಲ್ ಕ್ಯಾಂಟೀನ್ ಮಂಜೂರಾತಿಗೆ ೨೦ ಸಾವಿರ ಲಂಚ ಪಡೆಯುತ್ತಿದ್ದ ಪ್ರವಾಸೋದ್ಯಮ ಇಲಾಖೆ ಸಮಾಲೋಚಕ ಲೋಕಾಯುಕ್ತ ಬಲೆಗೆ

ಹಾವೇರಿ: ಮೊಬೈಲ್ ಕ್ಯಾಂಟೀನ್ ಯೋಜನೆ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕ (ಕನ್ಸಲ್ಟೆಂಟ್) ಮಲಕ್ ಸಾಬ್ ನದಾಪ್ ಎಂಬಾತ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾನೆ.   ​ರವಿಚಂದ್ರ ನಿಂಗಪ್ಪ ಮೈದೂರು ಎಂಬುವರು ಪ್ರವಾಸೋದ್ಯಮ ಇಲಾಖೆಯ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ಯೋಜನೆಯಡಿ ಸೌಲಭ್ಯ ಮಂಜೂರು ಮಾಡಿಕೊಡಲು ಅಧಿಕಾರಿ ಮಲಕ್ ಸಾಬ್ ೨೦,೦೦೦ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.   ​ಲಂಚ ನೀಡಲು ಇಚ್ಛಿಸದ ರವಿಚಂದ್ರ ಅವರು…

Read More

Solverwp- WordPress Theme and Plugin