Skip to main content

Police Roundup

ಅಪರಾಧ

ಎಲೆಕ್ಟ್ರಾನಿಕ್ ಸಿಟಿಯಲ್ಲಿ 9 ಕೋಟಿ ರೂ. ಅಕ್ರಮ ನಗದು ಜಪ್ತಿ: ತಮಿಳುನಾಡು ಜ್ಯುವೆಲ್ಲರ್ಸ್ ಮಾಲೀಕ ಐಟಿ ವಶಕ್ಕೆ

ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ೯ ಕೋಟಿ ರೂಪಾಯಿ ನಗದನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಜಪ್ತಿ ಮಾಡಿದ್ದಾರೆ.   ​ಆಗಸ್ಟ್ ೧೮ರಂದು ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಆದಾಯ ತೆರಿಗೆ (ಐಟಿ) ಅಧಿಕಾರಿಗಳಿಂದ ಬಂದ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸಂಶಯಾಸ್ಪದ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಯಾವುದೇ ಅಧಿಕೃತ ದಾಖಲೆಗಳಿಲ್ಲದ ಭಾರಿ ಪ್ರಮಾಣದ ಹಣ ಪತ್ತೆಯಾಗಿದೆ.   ​ಸದರಿ ನಗದು ಹಾಗೂ ಕಾರನ್ನು ವಶಕ್ಕೆ ಪಡೆದ ಪೊಲೀಸರು ಚಾಲಕ ಹಾಗೂ…

Read More

ಅರ್ಧಕ್ಕೆ ನಿಂತ ಅಂಗನವಾಡಿ ಕಾಮಗಾರಿಗೆ 17.50 ಲಕ್ಷ ಬಿಲ್: ಕಂಟ್ರಾಕ್ಟರ್‌ಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ!

ದೊಡ್ಡಬಳ್ಳಾಪುರ: ಅಂಗನವಾಡಿ ಕಟ್ಟಡ ನಿರ್ಮಾಣದ ಕಾಮಗಾರಿಯನ್ನು ಪೂರ್ಣಗೊಳಿಸದೆ, ಬಿಡುಗಡೆಯಾಗಿದ್ದ 17.50 ಲಕ್ಷ ರೂಪಾಯಿ ಹಣ ಬಿಲ್ ಮಾಡಿಕೊಂಡು ಕಂಟ್ರಾಕ್ಟರ್‌ಗಳು ಪರಾರಿಯಾಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಯುವಕರು ಗಂಭೀರ ಆರೋಪ ಮಾಡಿದ್ದಾರೆ.   ​ತಾಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲು ಮೂರ್ನಾಲ್ಕು ವರ್ಷಗಳ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ನಿರ್ಮಿತಿ ಕೇಂದ್ರ, ಬೆಂ.ಗ್ರಾ. ಜಿಲ್ಲಾ ಪಂಚಾಯಿತಿ ಹಾಗೂ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ…

Read More

Solverwp- WordPress Theme and Plugin