ಬೆಂಗಳೂರು: ರಾಜ್ಯ ರಾಜಧಾನಿಯ ಅತ್ಯಂತ ಪ್ರಮುಖ ಕೈಗಾರಿಕಾ ಹಬ್ಗಳಲ್ಲಿ ಒಂದಾದ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ – ಜಿಗಣಿ ಲಿಂಕ್ ರಸ್ತೆಯ ದುಸ್ಥಿತಿ ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ‘ಬ್ರಾಂಡ್ ಬೆಂಗಳೂರು’ ಘೋಷಣೆಯ ನಡುವೆಯೇ, ಕೇವಲ 7 ಕಿಲೋಮೀಟರ್ ಉದ್ದದ ಈ ಪ್ರಮುಖ ರಸ್ತೆಯಲ್ಲಿ 350ಕ್ಕೂ ಹೆಚ್ಚು ಅಪಾಯಕಾರಿ ಗುಂಡಿಗಳು ಬಾಯಿತೆರೆದಿದ್ದು, ಸಾರ್ವಜನಿಕರು ಹಾಗೂ ಕೈಗಾರಿಕಾ ನೌಕರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. 1,000ಕ್ಕೂ ಹೆಚ್ಚು ಉದ್ಯಮಗಳಿಗೆ ಕಂಟಕ: ಬಯೋಕಾನ್, ಸಿಪ್ಲಾ, ಮೈಕ್ರೋಲ್ಯಾಬ್ಸ್, ಹಾಗೂ ಎಚ್ಸಿಎಲ್ ಟೆಕ್ನಾಲಜೀಸ್ನಂತಹ…
ಹಾವೇರಿ: ನಗರದ ಟಿಎಮ್ಇಎ (TMEA) ಶಿಕ್ಷಣ ಸಂಸ್ಥೆಯ ಎದುರು ಕೆಎಸ್ಆರ್ಟಿಸಿ (KSRTC) ಬಸ್ಗಳನ್ನು ಕಡ್ಡಾಯವಾಗಿ ನಿಲ್ಲಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (SFI) TMEA ಕಾಲೇಜು ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ನಿಯಂತ್ರಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ನೂರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವ TMEA ಶಿಕ್ಷಣ ಸಂಸ್ಥೆ ಎದುರು ಬಸ್ಗಳನ್ನು ಕಡ್ಡಾಯವಾಗಿ ನಿಲ್ಲಿಸದೆ ಚಾಲಕರು ವೇಗವಾಗಿ ಚಲಾಯಿಸುತ್ತಿದ್ದಾರೆ. ಪರಿಣಾಮ, ಬಸ್ ಹತ್ತುವಾಗ ವಿದ್ಯಾರ್ಥಿನಿಯೊಬ್ಬಳು ಬಿದ್ದು ಗಾಯಗೊಂಡಿರುವ ಘಟನೆ ಸಂಭವಿಸಿದೆ. ಈ…