Skip to main content

Police Roundup

ಅಪರಾಧ

ಗುತ್ತಲ ಪೊಲೀಸರಿಂದ ಕುರಿ ಕಳ್ಳತನ ಪ್ರಕರಣ ಭೇದ: ಆರೋಪಿಗಳ ಬಂಧನ, ಕುರಿ ಹಾಗೂ ಬೈಕ್ ವಶ

ಹಾವೇರಿ: ತಾಲೂಕಿನ ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕುರಿ ಕಳ್ಳತನ ಪ್ರಕರಣವನ್ನು ಗುತ್ತಲ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಭೇದಿಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.   ​ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಕಳ್ಳತನದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕಳುವಾಗಿದ್ದ ಕುರಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.   ​ಪ್ರಕರಣವನ್ನು ಶೀಘ್ರವಾಗಿ ಭೇದಿಸಿ, ಕಳುವಾದ ಆಸ್ತಿಯನ್ನು ಮರುಪಡೆಯುವಲ್ಲಿ ಯಶಸ್ವಿಯಾದ ಗುತ್ತಲ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ…

Read More

ಊದುಬತ್ತಿ ಪ್ಯಾಕಿಂಗ್ ಹೆಸರಲ್ಲಿ ಕೋಟಿ ಕೋಟಿ ವಂಚನೆ: ಕೋಲಾರದಲ್ಲಿ ಬಯಲಾಯ್ತು ಬೃಹತ್ ‘ಮೋಸದ ಜಾಲ’!

ಕೋಲಾರ: “ಮನೆಯಲ್ಲೇ ಕುಳಿತು ಕೆಲಸ ಮಾಡಿ, ತಿಂಗಳಿಗೆ ಬಂಪರ್ ಗಳಿಸಿ” ಎಂಬ ಆಕರ್ಷಕ ಆಮಿಷಕ್ಕೆ ಬಿದ್ದು, ನೂರಾರು ಜನರು ಕೋಟ್ಯಂತರ ರೂಪಾಯಿ ಕಳೆದುಕೊಂಡು ಬೀದಿಗೆ ಬಿದ್ದಿರುವ ಘಟನೆ ಕೋಲಾರದಲ್ಲಿ ಬೆಳಕಿಗೆ ಬಂದಿದೆ.   ​ಕೋಲಾರದ ಪಾಲಸಂದ್ರ ಬಡಾವಣೆಯಲ್ಲಿ ಕಾರ್ಯಾಚರಿಸುತ್ತಿದ್ದ ‘ಶ್ರೀ ಕಾಳಿಕಾದೇವಿ ಎಂಟರ್‌ಪ್ರೈಸಸ್’ ಎಂಬ ಸಂಸ್ಥೆ ಈ ಬೃಹತ್ ವಂಚನೆ ಎಸಗಿದೆ. ಮನೆಯಲ್ಲೇ ಕುಳಿತು ಊದುಬತ್ತಿ ಹಾಗೂ ಕರ್ಪೂರದ ಕಚ್ಚಾ ವಸ್ತುಗಳನ್ನು ಪ್ಯಾಕ್ ಮಾಡಿ ಕೊಟ್ಟರೆ ಭಾರಿ ಮೊತ್ತದ ಲಾಭ ಮತ್ತು ಸಂಬಳ ನೀಡುವುದಾಗಿ ಜನರನ್ನು ನಂಬಿಸಲಾಗಿತ್ತು….

Read More

Solverwp- WordPress Theme and Plugin