Police Roundup

ಅಪರಾಧ

ಮೈಸೂರು: ನೆಸ್ಲೆ ಕಾರ್ಖಾನೆಯಲ್ಲೇ ಕಾರ್ಮಿಕ ನೇಣಿಗೆ ಶರಣು; ಸಹೋದ್ಯೋಗಿಗಳ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ!

ನಂಜನಗೂಡು: ಇಲ್ಲಿನ ಪ್ರಸಿದ್ಧ ನೆಸ್ಲೆ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯ ಲ್ಯಾಬ್ ಒಳಗೆ ಗುತ್ತಿಗೆ ಆಧಾರದ ಕಾರ್ಮಿಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೈರ್ಯಗೇಡಿನ ಘಟನೆ ನಡೆದಿದೆ. ಸಹೋದ್ಯೋಗಿಗಳ ನಿರಂತರ ಮಾನಸಿಕ ಕಿರುಕುಳವೇ ಈ ಸಾವಿಗೆ ಕಾರಣ ಎಂದು ಮೃತರು ಬರೆದಿಟ್ಟಿರುವ ಡೆತ್‌ನೋಟ್‌ನಿಂದ ತಿಳಿದುಬಂದಿದೆ. ​ನಂಜನಗೂಡು ತಾಲ್ಲೂಕಿನ ಹಂಡುವಿನಹಳ್ಳಿ ಗ್ರಾಮದ ನಿವಾಸಿ ಕುಮಾರಸ್ವಾಮಿ (48) ಆತ್ಮಹತ್ಯೆಗೆ ಶರಣಾದ ದುರ್ದೈವಿ ಕಾರ್ಮಿಕ.   ಮೂಲತಃ ನಂಜನಗೂಡು ತಾಲ್ಲೂಕಿನ ಕಪ್ಪಸೋಗೆ ಗ್ರಾಮದವರಾದ ಕುಮಾರಸ್ವಾಮಿ ಅವರು ಸದ್ಯ ಪತ್ನಿಯ ತವರೂರಾದ ಹಂಡುವಿನಹಳ್ಳಿ ಗ್ರಾಮದಲ್ಲಿ…

Read More

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: 9 ಭೀಕರ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ, ಅಪ್ರಾಪ್ತ ರಿಮ್ಯಾಂಡ್ ಹೋಂಗೆ!

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರ ಮೇಲೆ ನಡೆದಿದ್ದ ಭೀಕರ ಸಾಮೂಹಿಕ ಅತ್ಯಾಚಾರ ಹಾಗೂ ವಿಡಿಯೋ ಹರಿಬಿಟ್ಟ ಪ್ರಕರಣದ 9 ಜನ ಆರೋಪಿಗಳನ್ನು ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ​ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಕಾನೂನು ಸಂಘರ್ಷಕ್ಕೆ ಒಳಗಾದ ಮತ್ತೊಬ್ಬ ಅಪ್ರಾಪ್ತ ಬಾಲಕನನ್ನು ಬಾಲಮಂದಿರಕ್ಕೆ (ರಿಮ್ಯಾಂಡ್ ಹೋಂ) ದಾಖಲಿಸಲಾಗಿದೆ.   ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಜೂನ್ 3 ರಂದು ಮಹಿಳೆಯೊಬ್ಬರ ಮೇಲೆ ಈ ಸಾಮೂಹಿಕ…

Read More

Solverwp- WordPress Theme and Plugin