ಪ್ರಯಾಣಿಕರ ಎದುರೇ ಹಲ್ಲೆ ನಡೆಸಿದ ಆರೋಪ – ವಿಡಿಯೋ ವೈರಲ್ ವಿಜಯಪುರ : ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ್ದ ಆಟೋವನ್ನು ಬದಿಗೆ ಸರಿಸುವಂತೆ ಹೇಳಿದ್ದ ವಿಚಾರಕ್ಕೆ ಬಸ್ ಕಂಡಕ್ಟರ್ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಿಂದಗಿ ಯಿಂದ ಮದರಿ ಗ್ರಾಮಕ್ಕೆ ತೆರಳುತ್ತಿದ್ದ ಬಸ್ನ ಕಂಡಕ್ಟರ್ ಮಲ್ಲು ಲಮಾಣಿ ಮೇಲೆ ಸಂತೋಷ ದೇವೂರ ಹಾಗೂ ಆತನ ಸಹಚರರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ನಿನ್ನೆ ಆಟೋವನ್ನು…
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದರೂ, ಕೆಲವೆಡೆ ಜಂಬಿಟ್ಟಿಗೆ ಕಲ್ಲು ಕ್ವಾರಿಗಳ ಚಟುವಟಿಕೆಗಳು ಎಡಬಿಡದೆ ನಡೆಯುತ್ತಿವೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ನಿಯಮಬಾಹಿರವಾಗಿ ನಡೆಯುತ್ತಿರುವ ಗಣಿಗಾರಿಕೆಯಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಕುರಿತು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ವ್ಯಕ್ತವಾಗಿದೆ. ಸ್ಥಳೀಯರ ಪ್ರಕಾರ, ಕಾರ್ಯಾಚರಿಸುತ್ತಿರುವ ಕೆಲವು ಕ್ವಾರಿಗಳಿಗೆ ಸಂಬಂಧಿಸಿದ ಅಗತ್ಯ ಪರವಾನಗಿ ಹಾಗೂ ನಿರಾಕ್ಷೇಪಣಾ ಪತ್ರಗಳ (NOC) ಸ್ಪಷ್ಟ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲ. ನಿಯಮಗಳನ್ನು ಗಾಳಿಗೆ ತೂರಿ ಪರಿಸರಕ್ಕೆ ಹಾನಿಯಾಗುವ ರೀತಿಯಲ್ಲಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದ್ದು,…