Skip to main content

Police Roundup

ಅಪರಾಧ

ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿಬೀಳಿಸಿದ್ದ ‘ವಾಂತಿ ಗ್ಯಾಂಗ್’ ಬಂಧನ: BMTC ಬಸ್‌ಗಳಲ್ಲಿ ದರೋಡೆ ಮಾಡುತ್ತಿದ್ದ ಖದೀಮರ ಕಥೆ ಮುಕ್ತಾಯ!

ಬೆಂಗಳೂರು: ಸಿಲಿಕಾನ್ ಸಿಟಿಯ ಬಿಎಂಆರ್‌ಟಿಸಿ (BMTC) ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ವಿಶಿಷ್ಟ ರೀತಿಯಲ್ಲಿ ದರೋಡೆ ಮಾಡುತ್ತಿದ್ದ ಖದೀಮರ “ವಾಂತಿ ಗ್ಯಾಂಗ್” ಜಾಲವನ್ನು ಪೊಲೀಸರು ಭೇದಿಸಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ​ಜನನಿಬಿಡ ಬಸ್‌ಗಳಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು ದೋಚುತ್ತಿದ್ದ ಈ ಗ್ಯಾಂಗ್‌ನ ಕಿರುಕುಳಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ​ ​ವಾಂತಿಯ ನಾಟಕ: ಕಿಕ್ಕಿರಿದು ತುಂಬಿದ BMTC ಬಸ್‌ಗಳನ್ನು ಹತ್ತುವ ಈ ಗ್ಯಾಂಗ್‌ನ ಸದಸ್ಯರು, ಬೇಕೆಂದೇ ಪ್ರಯಾಣಿಕರ ಮೈಮೇಲೆ ವಾಂತಿ…

Read More

ಸಿಎಂ ಪ್ರವಾಸ ಹಿನ್ನೆಲೆ – ಕಟ್ಟುನಿಟ್ಟಿನ ಬಂದೋಬಸ್ತ್‌ಗೆ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಸೂಚನೆ

​ಚಿತ್ರದುರ್ಗ: ಮಾನ್ಯ ಮುಖ್ಯಮಂತ್ರಿಗಳು ದಿನಾಂಕ 25.07.2026 ಮತ್ತು 26.07.2026 ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಿ ವಿವಿಧ ಅಭಿವೃದ್ಧಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾದ್ಯಂತ ಯಾವುದೇ ಲೋಪದೋಷಗಳಾಗದಂತೆ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿದೆ.   ​ಈ ಕುರಿತು ದಿನಾಂಕ 24.07.2026 ರಂದು ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಬಂದೋಬಸ್ತ್‌ ಕರ್ತವ್ಯಕ್ಕೆ ನೇಮಕಗೊಂಡಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಉನ್ನತ ಮಟ್ಟದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.   ​ಉನ್ನತಾಧಿಕಾರಿಗಳ ಮಾರ್ಗದರ್ಶನ: ದಾವಣಗೆರೆ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರಾದ (IGP)…

Read More

Solverwp- WordPress Theme and Plugin