Skip to main content

Police Roundup

ಅಪರಾಧ

ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ಜಗಳ – ದೂದಗಂಗಾ ನದಿಗೆ ಹಾರಿದ ಪತ್ನಿ!

ಚಿಕ್ಕೋಡಿ/ಸದಲಗಾ: ಜಾತ್ರೆಗೆ ಹೋಗುವ ಸಣ್ಣ ವಿಚಾರವಾಗಿ ಗಂಡ-ಹೆಂಡತಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಮನನೊಂದ ಪತ್ನಿಯೊಬ್ಬಳು ದೂದಗಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ. ​ನದಿಗೆ ಹಾರಿದ ದುರ್ಬಲ ಮನಸ್ಸಿನ ಮಹಿಳೆಯನ್ನು ಮಂಜುಳಾ ವಂಜೀರೆ (23) ಎಂದು ಗುರುತಿಸಲಾಗಿದೆ. ​ ​ಸ್ಥಳೀಯವಾಗಿ ನಡೆಯುತ್ತಿದ್ದ ಜಾತ್ರೆಗೆ ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಜುಳಾ ಹಾಗೂ ಆಕೆಯ ಪತಿ ಅನಿಲ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಜಗಳದಿಂದ ತೀವ್ರ…

Read More

ಉಜಳಂಬ ಗ್ರಾಮದಲ್ಲಿ ಮಟಕಾ ಅಡ್ಡೆ ಮೇಲೆ ಪೊಲೀಸರ ದಾಳಿ – ಆರೋಪಿ ವಶಕ್ಕೆ

ಬೀದರ: ಜಿಲ್ಲೆಯಲ್ಲಿ ಜೂಜು ಮತ್ತು ಅಕ್ರಮ ಚಟುವಟಿಕೆಗಳ ತಡೆಗೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಮಂಠಾಳ ಪೊಲೀಸ್ ಠಾಣಾ ವ್ಯಾಪ್ತಿಯ ಉಜಳಂಬ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಮಟಕಾ ಜೂಜಾಟದ ಮೇಲೆ ಪೊಲೀಸರು ಯಶಸ್ವಿ ದಾಳಿ ನಡೆಸಿದ್ದಾರೆ. ​ ​ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಪ್ರದೀಪ್ ಗುಂಟಿ (ಐ.ಪಿ.ಎಸ್) ರವರ ನೇರ ಮಾರ್ಗದರ್ಶನ ಹಾಗೂ ನಿರ್ದೇಶನದಂತೆ ಈ ದಾಳಿ ನಡೆದಿದೆ.   ​ಉಜಳಂಬ ಗ್ರಾಮದ ಸಾರ್ವಜನಿಕ ಸ್ಥಳವೊಂದರಲ್ಲಿ ವ್ಯಕ್ತಿಯೊಬ್ಬ ಮಟಕಾ ಜೂಜಾಟದಲ್ಲಿ ತೊಡಗಿರುವ ಕುರಿತು ಖಚಿತ ಮಾಹಿತಿ…

Read More

Solverwp- WordPress Theme and Plugin