ಮನೆಯಲ್ಲಿ ಜೂಜಾಟ ಆಡಿಸುತ್ತಿದ್ದ ಕಾಂಗ್ರೆಸ್ ಮುಖಂಡ – ಪೊಲೀಸ್ ರ ದಾಳಿ ವಿಜಯಪುರ – ಆಲಮೇಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡನ ಮನೆಯಲ್ಲೇ ಇಸ್ಪೀಟ್ ಆಡುತ್ತಿದ್ದಾಗ ಪೊಲೀಸ್ ದಾಳಿ. ಸೌದಾಗಾರ ಓಣಿಯಲ್ಲಿರುವ ಆಲಮೇಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಮಹಮ್ಮದ ಸಾದಿಕ ಫರೀದಸಾಬ ಸುಂಬಡ ಅವರ ಮನೆಯಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಇಸ್ಪೀಟ್ ಜೂಜಾಟದ ಅಡ್ಡೆಯ ಮೇಲೆ ಆಲಮೇಲ ಪೊಲೀಸ್ ಠಾಣೆಯ ಪಿಎಸ್ಐ ಪೊಲೀಸ್ ಹಠಾತ್ ದಾಳಿ ನಡೆಸಿದ್ದಾರೆ. ದಾಳಿಯ ಹಿನ್ನೆಲೆಯಲ್ಲಿ…
ನಂಜನಗೂಡು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನೊಬ್ಬನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿ, ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಿರುವ ಘಟನೆ ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ನಡೆದಿದೆ. ಸುರೇಶ್ (23) ಪೊಲೀಸರ ವಶದಲ್ಲಿರುವ ಆರೋಪಿ. ಕಡಬೂರು ಗ್ರಾಮದ ನಿವಾಸಿಯಾಗಿರುವ ಬಾಲಕಿಯ ತಂದೆ-ತಾಯಿ ಕೂಲಿ ಕೆಲಸಕ್ಕಾಗಿ ಹೊರಗೆ ಹೋಗಿದ್ದರು. ಮನೆಯಲ್ಲಿ ಬಾಲಕಿ ಒಂಟಿಯಾಗಿರುವುದನ್ನೇ ಕಾಯುತ್ತಿದ್ದ ಆರೋಪಿ ಸುರೇಶ್, ಮನೆಗೆ ಅಕ್ರಮವಾಗಿ ನುಗ್ಗಿ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ. ಆಘಾತಕ್ಕೊಳಗಾದ ಬಾಲಕಿ ಕಿರುಚಾಡಿದಾಗ,…